July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರಿನಲ್ಲಿ ಕಾರು ಢಿಕ್ಕಿ ಹೊಡೆಸಿ ಕೊಲೆ ಯತ್ನ ಪ್ರಕರಣ – ಆರೋಪಿಗೆ ನ್ಯಾಯಾಂಗ ಬಂಧನ

ಮಂಗಳೂರು ನಗರದ ಸಮೀಪ ಹಳೆಯ ದ್ವೇಷಕ್ಕೆ ಸಂಬಂಧಿಸಿ ಬಿಜೈ ಕಾಪಿಕಾಡ್ 6ನೇ ಕ್ರಾಸ್‌ನಲ್ಲಿ ಬೈಕಿಗೆ ಕಾರು ಢಿಕ್ಕಿ ಹೊಡೆಸಿ ಬೈಕ್ ಸವಾರನನ್ನು ಕೊಲೆ ಮಾಡಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಬಂಧಿತ ಆರೋಪಿ ಸತೀಶ್ ಕುಮಾರ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಪಾದಚಾರಿ ಮಹಿಳೆ ಯಲ್ಲವ್ವ ಉಪ್ನಾಳ ಮತ್ತು ಬೈಕ್ ಸವಾರ ಮುರಳಿ ಪ್ರಸಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಿಳೆಯು ಮಾರ್ಚ್ 13ರಂದು ಗುರುವಾರ ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿತ್ತು ಎಂದು ತಿಳಿದು ಬಂದಿದೆ. ಪೊಲೀಸರು ಈ ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ನಡೆಸಿದ್ದಾರೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page