May 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪತ್ನಿಯನ್ನು ತುಂಡರಿಸಿ ಸೂಟ್ ಕೇಸ್ ಗೆ ತುಂಬಿದ ಪತಿ ರಾಕೇಶ್ – ಬೆಂಗಳೂರಿನಲ್ಲಿ ನಡೆದ ಹೃದಯ ವಿದ್ರಾವಕ ಘಟನೆ

ಪತಿಯೋರ್ವನು ತನ್ನ ಪತ್ನಿಯನ್ನು ತುಂಡರಿಸಿ ಸೂಟ್ ಕೇಸ್ ಗೆ ತುಂಬಿಸಿದ ಹೃದಯ ವಿದ್ರಾವಕ ಘಟನೆ ಹುಳಿಮಾವು ಸಮೀಪದ ದೊಡ್ಡಕಮ್ಮನ ಹಳ್ಳಿಯಲ್ಲಿ ನಡೆದಿದೆ. ಗೌರಿ ಹತ್ಯೆಗೀಡಾದ ಮಹಿಳೆ.

ಕೃತ್ಯ ಎಸಗಿದ ಬಳಿಕ ಪತಿ ರಾಕೇಶ್, ಮಹಾರಾಷ್ಟ್ರದಲ್ಲಿರುವ ಪತ್ನಿ ಗೌರಿ ಪೋಷಕರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾನೆ. ಗೌರಿ ಮನೆಯವರು ಮಹಾರಾಷ್ಟ್ರ ಪೊಲೀಸರಿಗೆ ಮಾಹಿತಿ ನೀಡಿ ಬೆಂಗಳೂರು ಪೊಲೀಸರಿಗೆ ವಿಷಯ ಹೇಳಿದ್ದಾರೆ.

ರಾಕೇಶ್ ಹಾಗೂ ಗೌರಿ ಅನಿಲ್ ಸಾಂಬೆಕರ್ ಮಧ್ಯೆ ಜಗಳವಾಗಿ ಪತ್ನಿಯನ್ನು ರಾಕೇಶ್ ತುಂಡು ತುಂಡಾಗಿ ಕತ್ತರಿಸಿದ್ದಾನೆ. ಹುಳುಮಾವು ಪೊಲೀಸರು ದೊಡ್ಡ ಕಮ್ಮನ ಹಳ್ಳಿಯ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

You may also like

News

ದ್ವಿತೀಯ ಪಿಯುಸಿ ಫಲಿತಾಂಶ – ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿಗೆ ಶೇ. 98.05 ಯಶಸ್ಸು

ರಾಜ್ಯ ಮಟ್ಟದಲ್ಲಿ ಮಿಂಚಿದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಪ್ರಾಂಶುಪಾಲರಾದ ಭಗಿನಿ ನೊರಿನ್ ಡಿಸೋಜ 2025-26 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮಂಗಳೂರು ನಗರದ ಪ್ರತಿಷ್ಠಿತ ಸೈಂಟ್
News

ಧರ್ಮಸ್ಥಳದಲ್ಲಿ 54ನೇ ವರ್ಷದ ಸಾಮೂಹಿಕ ವಿವಾಹ – 106 ಜೋಡಿಗಳ ದಾಂಪತ್ಯ ಆರಂಭ

ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಏಪ್ರಿಲ್ 29ರಂದು ಬುಧವಾರ ಸಂಜೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ

You cannot copy content of this page