July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಾಮಾಜಿಕ ಜಾಲತಾಣದಲ್ಲಿ ತಲವಾರನ್ನು ಪ್ರದರ್ಶಿಸಿದ ಆರೋಪಿಗಳ ಬಂಧನ

ಕಾನೂನಿಗೆ ಧಕ್ಕೆ ತರುವಂತೆ ಮಾರಕಾಯುಧವಾದ ತಲವಾರನ್ನು ಪ್ರದರ್ಶಿಸಿ, ಅದರ ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಆರೋಪಿಗಳಾದ ಪುತ್ತೂರು ಕುರಿಯ ಗ್ರಾಮದ ನಿವಾಸಿ 36ವರ್ಷ ಪ್ರಾಯದ ಸುಜಿತ್‌ ಹಾಗೂ ಪುತ್ತೂರು ಆರ್ಯಾಪು ಗ್ರಾಮದ ನಿವಾಸಿ 32ವರ್ಷ ಪ್ರಾಯದ ಪುಟ್ಟಣ್ಣ ಎಂಬವರುಗಳ ವಿರುದ್ದ ಎಪ್ರಿಲ್ 09ರಂದು ಬುಧವಾರ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ  ನಂ:  42/2025 ಕಲಂ : 25(1B)(B) Arms Act 1959 & ಕಲಂ 270,3(5) ಬಿಎನ್‌ಎಸ್‌ 2023 ರಂತೆ ಪ್ರಕರಣ ದಾಖಲಾಗಿರುತ್ತದೆ.

ಈ ಬಗ್ಗೆ ತನಿಖೆ ನಡೆಸಲಾಗಿ ಆರೋಪಿಗಳನ್ನು ಎಪ್ರಿಲ್ 09ರಂದು ಬುಧವಾರ ದಸ್ತಗಿರಿ ಮಾಡಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

 

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page