July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಿದ ಮಂಗಳೂರು ಹೊಯ್ಸಳ – 5 ಪೊಲೀಸರು

ಆಟೋ ಬಾಡಿಗೆ ವಿಚಾರದಲ್ಲಿ ಇಡೀ ಮಂಗಳೂರು ಮಹಾನಗರ ಪಾಲಿಕೆ ಪ್ರದೇಶದಲ್ಲಿ ಪ್ರತಿದಿನ ಏರಿದ ಸ್ವರದಲ್ಲಿ ಚರ್ಚೆ, ಗಲಾಟೆ, ಹಾಗೂ ಕೈ ಕೈ ಮಿಲಾಯಿಸಿ ಜಗಳ ಆಡುವುದು ಇತ್ತೀಚೆಗೆ ಸರ್ವೇಸಾಮಾನ್ಯವಾಗಿ ಹೋಗಿದೆ. ಇಂತಹದೇ ಒಂದು ಜಗಳವು ಏಪ್ರಿಲ್ 20ರಂದು ಆದಿತ್ಯವಾರ ರಾತ್ರಿ 11 ಗಂಟೆಗೆ ವೆನ್ಲಾಕ್ ಆಸ್ಪತ್ರೆಯ ಪಕ್ಕದಲ್ಲಿ ನಡೆದಿದ್ದು, ಈ ಬಗ್ಗೆ ಆಸ್ಪತ್ರೆಯಿಂದ ಪೊಲೀಸರ ಹೊಯ್ಸಳದ 112ಕ್ಕೆ ದೂರು ಬಂತು.

ಪೊಲೀಸರು ಕೂಡಲೇ ಸ್ಥಳಕ್ಕೆ ತಲುಪಿ ಬಾಡಿಗೆ ವಿಚಾರದಲ್ಲಿ ಜಗಳ ಮಾಡಿಕೊಂಡಿದ್ದ ಇಬ್ಬರು ಯುವಕರ ಜಗಳವನ್ನು ನಿಲ್ಲಿಸಿ, ಅವರಿಗೆ ಸೂಕ್ತ ತಿಳುವಳಿಕೆಯನ್ನು ನೀಡಿ ಈ ಸಮಸ್ಯೆಯನ್ನು ಸೌಹಾರ್ದವಾಗಿ ಬಗೆಹರಿಸಲಾಗಿದೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page