May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳದ ವಕೀಲರ ಸಂಘ (ರಿ.) ಇದರ ಅಧ್ಯಕ್ಷರಾಗಿ ರಿಚರ್ಡ್ ಕೋಸ್ತಾ ಎಂ. ಪುನರ್ ಆಯ್ಕೆ

ಬಂಟ್ವಾಳದ ವಕೀಲರ ಸಂಘ (ರಿ.) ಇದರ 2025-27ನೇ ಸಾಲಿನ ಚುನಾವಣೆಯು ಮೇ 3ರಂದು ಶನಿವಾರ ಸಂಘದ ಕಚೇರಿಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ರಿಚರ್ಡ್ ಕೋಸ್ತಾ ಎಂ.ರವರು 123 ಮತಗಳನ್ನು ಪಡೆದು ಬಹುಮತದಿಂದ ಎರಡನೇ ಬಾರಿಗೆ ಅಧ್ಯಕ್ಷರಾಗಿ ಪುನರ್ ಆಯ್ಕೆಯಾದರು. ಉಪಾಧ್ಯಕ್ಷರಾಗಿ ದಯಾನಂದ ರೈ, ಪ್ರದಾನ ಕಾರ್ಯದರ್ಶಿಯಾಗಿ ಕೆ. ನರೇಂದ್ರನಾಥ ಭಂಢಾರಿ, ಜೊತೆ ಕಾರ್ಯದರ್ಶಿಯಾಗಿ ಅಕ್ಷತಾ ಶೆಟ್ಟಿ, ಕೋಶಾಧಿಕಾರಿಯಾಗಿ ಜೆಸಿಂತಾ ಕ್ರಾಸ್ತಾರವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

ವಕೀಲರಾದ ಎಚ್. ಸತೀಶ್ ರಾವ್ ರವರು ಮುಖ್ಯ ಚುನಾವಣಾಧಿಕಾರಿಯಾಗಿದ್ದು, ಕೆ.ವಿ. ಭಟ್ ಮತ್ತು ಎಂ.ವಿ. ಭಟ್ ರವರು ಉಪ ಚುನಾವಣಾಧಿಕಾರಿಗಳಾಗಿದ್ದರು. ಸೀನಿಯರ್ ಕಮಿಟಿ ಸದಸ್ಯರಾದ ಎಂ. ಈಶ್ವರ ಉಪಾಧ್ಯಾಯರವರ ಮೇಲುಸ್ತುವಾರಿಯಲ್ಲಿ ಮತದಾನ ಪ್ರಕ್ರಿಯೆ ನಡೆದಿರುತ್ತದೆ.

You may also like

News

ಮೇ 20 ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್ – ಇ-ಫಾರ್ಮಸಿ ವಿರೋಧಿಸಿ ದಕ್ಷಿಣ ಕನ್ನಡದಲ್ಲೂ ಔಷಧ ಅಂಗಡಿಗಳು ಸ್ಥಗಿತ!

ಆನ್‌ಲೈನ್ ಮೂಲಕ ನಿಯಮಬಾಹಿರವಾಗಿ ಔಷಧಿಗಳನ್ನು ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಔಷಧ ವ್ಯಾಪಾರಸ್ಥರ ಸಂಘವು ಮೇ 20 ರಂದು ದೇಶಾದ್ಯಂತ ಔಷಧ ವ್ಯಾಪಾರ ಬಂದ್‌ಗೆ ಕರೆ
News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ

You cannot copy content of this page