May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿನೋದ್ ಕುಮಾರ್ ಎಂ. ಅವರಿಗೆ ರಾಜ್ಯ ಮಟ್ಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ರಜತ ಪದಕ

ರಾಜ್ಯ ಮಟ್ಟದ ಪವರ್‌ಲಿಫ್ಟಿಂಗ್ ತೀರ್ಪುಗಾರರಾದ ವಿನೋದ್ ಕುಮಾರ್ ಎಂ. ಇವರು ಇತ್ತೀಚೆಗೆ ಬೆಂಗಳೂರು ನಗರದಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಮಾಸ್ಟರ್ಸ್ ಪವರ್‌ಲಿಫ್ಟಿಂಗ್ M66 ಕೆಜಿ ಸ್ಪರ್ಧೆಯಲ್ಲಿ ಸಿಲ್ವರ್ ಮೆಡಲ್ ಗಳಿಸಿದ್ದಾರೆ.

ಇವರು ಜೀವ ವಿಮಾ ನಿಗಮದ ನಿವೃತ್ತ ಅಭಿವೃದ್ಧಿ ಅಧಿಕಾರಿಗಳಾಗಿದ್ದಾರೆ. ಇವರಿಗೆ ಬಲಂಜನೇಯ ಜಿಮ್‌ನ ಏಕಲವ್ಯ ಪ್ರಶಸ್ತಿ ವಿಜೇತರಾಗಿರುವ ಪವರ್‌ಲಿಫ್ಟಿಂಗ್ ಇಂಡಿಯಾದ ಅಧ್ಯಕ್ಷ ಸತೀಶ್ ಕುಮಾರ್ ಕುದ್ರೋಳಿ ಗುರುಗಳಾಗಿದ್ದಾರೆ.

You may also like

News

ಮೇ 20 ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್ – ಇ-ಫಾರ್ಮಸಿ ವಿರೋಧಿಸಿ ದಕ್ಷಿಣ ಕನ್ನಡದಲ್ಲೂ ಔಷಧ ಅಂಗಡಿಗಳು ಸ್ಥಗಿತ!

ಆನ್‌ಲೈನ್ ಮೂಲಕ ನಿಯಮಬಾಹಿರವಾಗಿ ಔಷಧಿಗಳನ್ನು ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಔಷಧ ವ್ಯಾಪಾರಸ್ಥರ ಸಂಘವು ಮೇ 20 ರಂದು ದೇಶಾದ್ಯಂತ ಔಷಧ ವ್ಯಾಪಾರ ಬಂದ್‌ಗೆ ಕರೆ
News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ

You cannot copy content of this page