September 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ಮಾನ

ಶ್ರೀರಾಮ್ ಫೈನಾನ್ಸ್ ವತಿಯಿಂದ ಶ್ರೀರಾಮ್ ಗ್ರಾಹಕರ ಮಕ್ಕಳಿಗೆ ಸ್ಕಾಲರ್ಷಿಪ್ ವಿತರಣೆ ಮಾಡುತ್ತಿದ್ದಾರೆ. ಪ್ರಸ್ತುತ ವರ್ಷದಲ್ಲಿ 8ನೇ ತರಗತಿಯಿಂದ 11ನೇ ತರಗತಿಯ ವರೆಗೆ ಕಲಿಯುತ್ತಿರುವ ಗ್ರಾಹಕರ 60% ಮೇಲ್ಪಟ್ಟು ಅಂಕಗಳನ್ನು ಪಡೆದಿರುವ ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರಾಗಿದ್ದು ಈ ಕೆಳಗಿನ ದಾಖಲೆಗಳನ್ನು ನೀಡುವಂತೆ ಶ್ರೀರಾಮ್ ಫೈನಾನ್ಸ್ ಹೇಳಿದೆ.

1) ವಿದ್ಯಾರ್ಥಿಯ ಪಾಸ್ಪೋರ್ಟ್ ಸೈಜ್ ಫೋಟೋ – 1

2) 60%ಅಂಕ ಪಡೆದ ಮಾರ್ಕ್ಸ್ ಕಾರ್ಡ್ ಜೆರಾಕ್ಸ್ (ಶಾಲೆಯ ಮುಖ್ಯಸ್ಥರ ಸಹಿಯೊಂದಿಗೆ)

3) ವಿದ್ಯಾರ್ಥಿಯ ಹಾಗೂ ಪೋಷಕರ ಆಧಾರ್ ಕಾರ್ಡ್ ಜೆರಾಕ್ಸ್

4) ವಿದ್ಯಾರ್ಥಿಯ ಬ್ಯಾಂಕ್ ಪಾಸಬುಕ್ ಜೆರಾಕ್ಸ್

6) ಪೋಷಕರ ವ್ಯಾಲಿಡಿಟಿ ಇರುವ ಡ್ರೈವಿಂಗ್ ಲೈಸನ್ಸ್

7) ವಾಹನದ ಆರ್.ಸಿ. ಜೆರಾಕ್ಸ್

ಈ ಎಲ್ಲಾ ದಾಖಲೆಗಳನ್ನು ಅರ್ಜಿಯೊಂದಿಗೆ ಭರ್ತಿ ಮಾಡಿ ಇದೇ ಮೇ 30ರ ಒಳಗೆ ನೀಡಬೇಕಾಗಿ ವಿನಂತಿಸಿದ್ದಾರೆ.

 

You may also like

News

 ‘ರಾಕ್ಣೊ’ ಸಾಹಿತ್ಯ ಪ್ರಶಸ್ತಿ–2026 ಘೋಷಣೆ

ಸಂಪಾದಕರಾದ ಫಾದರ್ ರೂಪೇಶ್ ಮಾಡ್ತಾ ಅವರಿಂದ ಪ್ರಕಟಣೆ ಮಂಗಳೂರಿನಿಂದ ಪ್ರಕಟವಾಗುತ್ತಿರುವ ಕೊಂಕಣಿ–ಇಂಗ್ಲಿಷ್ ದ್ವಿಭಾಷಾ ವಾರಪತ್ರಿಕೆ ‘ರಾಕ್ಣೊ’ ತನ್ನ ವಾರ್ಷಿಕ ‘ರಾಕ್ಣೊ ಸಾಹಿತ್ಯ ಪ್ರಶಸ್ತಿ–2026’ ಅನ್ನು ಸೆಪ್ಟೆಂಬರ್ 1ರಂದು
News

ರಾಷ್ಟ್ರೀಯ ತನಿಖಾಧಿಕಾರಿ ಸೋಗಿನಲ್ಲಿ ಸುಲಿಗೆ – 11 ಹೆಸರುಗಳಿದ್ದ ಖತರ್ನಾಕ್ ವಂಚಕ ಸ್ಯಾಮ್ ಪೀಟರ್ ಮಂಗಳೂರು ಸಿಸಿಬಿ ವಶಕ್ಕೆ!

ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ಹಿರಿಯ ನಿರ್ದೇಶಕ ಅಥವಾ ಅಧಿಕಾರಿಯೆಂದು ಸುಳ್ಳು ಗುರುತು ಹೇಳಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಹಾಗೂ ಸುಲಿಗೆ ನಡೆಸುತ್ತಿದ್ದ ಖತರ್ನಾಕ್

You cannot copy content of this page