May 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶ್ರೀರಾಮ್ ಫೈನಾನ್ಸ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ಮಾನ

ಶ್ರೀರಾಮ್ ಫೈನಾನ್ಸ್ ವತಿಯಿಂದ ಶ್ರೀರಾಮ್ ಗ್ರಾಹಕರ ಮಕ್ಕಳಿಗೆ ಸ್ಕಾಲರ್ಷಿಪ್ ವಿತರಣೆ ಮಾಡುತ್ತಿದ್ದಾರೆ. ಪ್ರಸ್ತುತ ವರ್ಷದಲ್ಲಿ 8ನೇ ತರಗತಿಯಿಂದ 11ನೇ ತರಗತಿಯ ವರೆಗೆ ಕಲಿಯುತ್ತಿರುವ ಗ್ರಾಹಕರ 60% ಮೇಲ್ಪಟ್ಟು ಅಂಕಗಳನ್ನು ಪಡೆದಿರುವ ಮಕ್ಕಳು ಮಾತ್ರ ಈ ಯೋಜನೆಗೆ ಅರ್ಹರಾಗಿದ್ದು ಈ ಕೆಳಗಿನ ದಾಖಲೆಗಳನ್ನು ನೀಡುವಂತೆ ಶ್ರೀರಾಮ್ ಫೈನಾನ್ಸ್ ಹೇಳಿದೆ.

1) ವಿದ್ಯಾರ್ಥಿಯ ಪಾಸ್ಪೋರ್ಟ್ ಸೈಜ್ ಫೋಟೋ – 1

2) 60%ಅಂಕ ಪಡೆದ ಮಾರ್ಕ್ಸ್ ಕಾರ್ಡ್ ಜೆರಾಕ್ಸ್ (ಶಾಲೆಯ ಮುಖ್ಯಸ್ಥರ ಸಹಿಯೊಂದಿಗೆ)

3) ವಿದ್ಯಾರ್ಥಿಯ ಹಾಗೂ ಪೋಷಕರ ಆಧಾರ್ ಕಾರ್ಡ್ ಜೆರಾಕ್ಸ್

4) ವಿದ್ಯಾರ್ಥಿಯ ಬ್ಯಾಂಕ್ ಪಾಸಬುಕ್ ಜೆರಾಕ್ಸ್

6) ಪೋಷಕರ ವ್ಯಾಲಿಡಿಟಿ ಇರುವ ಡ್ರೈವಿಂಗ್ ಲೈಸನ್ಸ್

7) ವಾಹನದ ಆರ್.ಸಿ. ಜೆರಾಕ್ಸ್

ಈ ಎಲ್ಲಾ ದಾಖಲೆಗಳನ್ನು ಅರ್ಜಿಯೊಂದಿಗೆ ಭರ್ತಿ ಮಾಡಿ ಇದೇ ಮೇ 30ರ ಒಳಗೆ ನೀಡಬೇಕಾಗಿ ವಿನಂತಿಸಿದ್ದಾರೆ.

 

You may also like

News

ಮೇ 20 ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್ – ಇ-ಫಾರ್ಮಸಿ ವಿರೋಧಿಸಿ ದಕ್ಷಿಣ ಕನ್ನಡದಲ್ಲೂ ಔಷಧ ಅಂಗಡಿಗಳು ಸ್ಥಗಿತ!

ಆನ್‌ಲೈನ್ ಮೂಲಕ ನಿಯಮಬಾಹಿರವಾಗಿ ಔಷಧಿಗಳನ್ನು ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಅಖಿಲ ಭಾರತ ಔಷಧ ವ್ಯಾಪಾರಸ್ಥರ ಸಂಘವು ಮೇ 20 ರಂದು ದೇಶಾದ್ಯಂತ ಔಷಧ ವ್ಯಾಪಾರ ಬಂದ್‌ಗೆ ಕರೆ
News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ

You cannot copy content of this page