August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮುಸ್ಲಿಂ ಸಮಾಜ ಬಂಟ್ವಾಳ ನಿಯೋಗದಿಂದ ಮುಖ್ಯಮಂತ್ರಿ  ಭೇಟಿ

ಮುಸ್ಲಿಂ ಸಮಾಜ ಬಂಟ್ವಾಳ ನಿಯೋಗವು ಮೇ 30ರಂದು ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯರವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಇತ್ತೀಚಿಗೆ ಸಂಘಪರಿವಾರದ ಭಯೋತ್ಪಾದಕರಿಂದ ಹತ್ಯೆಯಾದ ಕೊಳತ್ತಮಜಲು ಅಬ್ದುಲ್ ರಹೀಂ ವಿಚಾರವಾಗಿ ಮಾತುಕತೆ ನಡೆಸಿತು.

ಜಿಲ್ಲೆಯ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಸಲುವಾಗಿ ಮುಸ್ಲಿಂ ಸಮಾಜ ಬಂಟ್ವಾಳವು ಕೆಲವು ಬೇಡಿಕೆಗಳನ್ನು ಮುಖ್ಯಮಂತ್ರಿಯ ಮುಂದಿಟ್ಟಿದ್ದು ಅವರು ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನಿಯೋಗದಲ್ಲಿ ಕೆಪಿಸಿಸಿ ವಕ್ತಾರೆ ನಜ್ಮಾ ಚಿಕ್ಕನೇರಳೆ, ಸಮಾಜ ಬಂಟ್ವಾಳ ಅಧ್ಯಕ್ಷ ಕೆ.ಎಚ್. ಅಬೂಬಕ್ಕರ್, ಪ್ರಧಾನ ಕಾರ್ಯದರ್ಶಿ ಹನೀಫ್ ಖಾನ್ ಕೊಡಾಜೆ, ಪಿ.ಎ. ರಹೀಂ, ಇಕ್ಬಾಲ್ ಐಎಮ್ಆರ್, ಜೈನುಲ್ ಅಕ್ಬರ್, ಹಸನ್ ಸುಲೈಮಾನ್, ಮುಷ್ತಾಕ್ ತಲಪಾಡಿ ಉಪಸ್ಥಿತರಿದ್ಧರು.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page