May 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗರ್ಭಿಣಿಯ ಕೊಂದು ಪತಿ ಆತ್ಮಹತ್ಯೆ

ಸೀಮಂತದ ದಿನ ನಿಗದಿಯಾಗಿದ್ದ ಗರ್ಭಿಣಿಯನ್ನು ಕೊಲೆಗೈದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಾವೂರು ಬಡಗುಂಡಿಯಲ್ಲಿ ನಡೆದಿದೆ.

ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ಮೂಲ್ಯ ಹಾಗೂ ಪತ್ನಿ ಜಯಂತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ದಂಪತಿ. ತಿಮ್ಮಪ್ಪ ಮೂಲ್ಯರ ಮೃತದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದರೆ, ಅವರ ಪತ್ನಿ ಜಯಂತಿ ಮೃತದೇಹ ಬೆಡ್ ಮೇಲೆ ಬಿದ್ದಿದ್ದು ಮೃತದೇಹದ ಕುತ್ತಿಗೆ ಭಾಗದಲ್ಲಿ ಗಾಯದ ಗುರುತುಗಳಿವೆ. ಪತ್ನಿಯನ್ನು ಕೊಲೆಗೈದು ಪತಿ ನೇಣಿಗೆ ಶರಣಾಗಿದ್ದಾರೆಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

You may also like

News

ನೀರುಮಾರ್ಗ ಚರ್ಚ್‌ನಲ್ಲಿ ಸಂಭ್ರಮದ ‘ಸಮುದಾಯ ದಿನಾಚರಣೆ’ – ಇಂದು ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಭೋಜನ

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ನೀರುಮಾರ್ಗದ ಸೈಂಟ್ ಜೋಸೆಫ್ ದಿ ವರ್ಕರ್ ಚರ್ಚ್‌ನಲ್ಲಿ ಇಂದು ‘ಸಮುದಾಯ ದಿನಾಚರಣೆ’ಯನ್ನು ಅತ್ಯಂತ ಸಡಗರದಿಂದ ಆಚರಿಸಲಾಗುತ್ತಿದೆ. ಈ ವಿಶೇಷ ದಿನದ ಅಂಗವಾಗಿ ಚರ್ಚ್
News

ನ್ಯಾಯಾಂಗ ನೌಕರರಿಗೆ ಸಿವಿಲ್ ಜಡ್ಜ್ ಪರೀಕ್ಷೆಗೆ ದಾರಿ – ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ಕರ್ನಾಟಕದಲ್ಲಿ ನ್ಯಾಯಾಂಗ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕಾನೂನು ಪದವಿಧರ ನೌಕರರಿಗೆ ಸಿವಿಲ್ ಜಡ್ಜ್ ಹುದ್ದೆಗೆ ಸ್ಪರ್ಧಿಸಲು ಅವಕಾಶ ನೀಡುವ ಮಹತ್ವದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ನೀಡಿದೆ. ಈ

You cannot copy content of this page