July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮೈಸೂರು ದಸರಾ – ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಪ್ರಶಸ್ತಿ

ಅಕ್ಟೋಬರ್ 2ರಂದು ನಡೆದ ಮೈಸೂರು ದಸರಾ ಮಹೋತ್ಸವದ ಮೆರವಣಿಗೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಕಲೆ ಸಂಸ್ಕೃತಿ ಸಂಪ್ರದಾಯಿಕ ಕ್ರೀಡೆಯನ್ನು ಪ್ರತಿಬಿಂಬಿಸುವ ಟ್ಯಾಬ್ಲೋ  ಪ್ರದರ್ಶನ ಮಾಡಿದ್ದು ಜಿಲ್ಲೆಗೆ 2 ನೇ ಪ್ರಶಸ್ತಿ ಬಂದಿರುತ್ತದೆ.

ಯಕ್ಷಗಾನ, ಕಂಬಳ, ಹುಲಿವೇಷ ಮತ್ತಿತರ ಸಾಂಪ್ರದಾಯಿಕ ಮತ್ತು ಜಾನಪದ ಕ್ರೀಡೆಗಳ ವಿಷಯಗಳನ್ನು ಈ ಟ್ಯಾಬ್ಲೋದಲ್ಲಿ ಪ್ರದರ್ಶಿಸಲಾಗಿತ್ತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿರವರ ಮಾರ್ಗದರ್ಶನದಲ್ಲಿ ಟ್ಯಾಬ್ಲೋ ನಿರ್ಮಿಸಲಾಗಿತ್ತು. ನೋಡಲ್ ಅಧಿಕಾರಿಯಾಗಿ ಗ್ರಾಮೀಣ ಕೈಗಾರಿಕೆ ಇಲಾಖೆ ಉಪ ನಿರ್ದೇಶಕರು ಮಂಜುನಾಥ್ ಹೆಗಡೆ   ಕಾರ್ಯ ನಿರ್ವಹಿಸಿರುತ್ತಾರೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page