August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮೈಸೂರು ದಸರಾ – ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಪ್ರಶಸ್ತಿ

ಅಕ್ಟೋಬರ್ 2ರಂದು ನಡೆದ ಮೈಸೂರು ದಸರಾ ಮಹೋತ್ಸವದ ಮೆರವಣಿಗೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಕಲೆ ಸಂಸ್ಕೃತಿ ಸಂಪ್ರದಾಯಿಕ ಕ್ರೀಡೆಯನ್ನು ಪ್ರತಿಬಿಂಬಿಸುವ ಟ್ಯಾಬ್ಲೋ  ಪ್ರದರ್ಶನ ಮಾಡಿದ್ದು ಜಿಲ್ಲೆಗೆ 2 ನೇ ಪ್ರಶಸ್ತಿ ಬಂದಿರುತ್ತದೆ.

ಯಕ್ಷಗಾನ, ಕಂಬಳ, ಹುಲಿವೇಷ ಮತ್ತಿತರ ಸಾಂಪ್ರದಾಯಿಕ ಮತ್ತು ಜಾನಪದ ಕ್ರೀಡೆಗಳ ವಿಷಯಗಳನ್ನು ಈ ಟ್ಯಾಬ್ಲೋದಲ್ಲಿ ಪ್ರದರ್ಶಿಸಲಾಗಿತ್ತು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿರವರ ಮಾರ್ಗದರ್ಶನದಲ್ಲಿ ಟ್ಯಾಬ್ಲೋ ನಿರ್ಮಿಸಲಾಗಿತ್ತು. ನೋಡಲ್ ಅಧಿಕಾರಿಯಾಗಿ ಗ್ರಾಮೀಣ ಕೈಗಾರಿಕೆ ಇಲಾಖೆ ಉಪ ನಿರ್ದೇಶಕರು ಮಂಜುನಾಥ್ ಹೆಗಡೆ   ಕಾರ್ಯ ನಿರ್ವಹಿಸಿರುತ್ತಾರೆ.

You may also like

News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.
News

ಓಣಂ ಸಂಭ್ರಮದ ನಡುವೆ ದುರಂತ – ತೆರೆದ ಬಾವಿಗೆ ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು

ಓಣಂ ಆಚರಣೆಯ ಸಂಭ್ರಮದ ನಡುವೆ ಸಂಭವಿಸಿದ ದಾರುಣ ಘಟನೆಯೊಂದರಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ತೆರೆದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಕನ್ಹಂಗಾಡ್ ಸಮೀಪದ ಚೀಮೇನಿಯಲ್ಲಿ ನಡೆದಿದೆ. ಮೃತ

You cannot copy content of this page