May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಳ್ತಂಗಡಿಯಲ್ಲಿರುವ ಶೃಂಗಾರ್ ಜ್ಯುವೆಲ್ಲರ್ಸ್ ಗೆ 25 ರ ಸಂಭ್ರಮ

25 ದಿನ 25 ಚಿನ್ನದ ನಾಣ್ಯ ಗೆಲ್ಲುವ ಸುಮಧುರ ಅವಕಾಶ – ದೀಪಾವಳಿ ಆಫರ್

ನಾಡಿನಲ್ಲಿ ಚಿನ್ನಾಭರಣಗಳ ವ್ಯಾಪಾರದೊಂದಿಗೆ ಜನಮನಗಳಿಸಿರುವ ಬೆಳ್ತಂಗಡಿಯ ಶೃಂಗಾರ್ ಜ್ಯುವೆಲ್ಲರ್ಸ್ 25 ರ ಸಂಭ್ರಮದಲ್ಲಿದ್ದು ದೀಪಾವಳಿ ಹಬ್ಬದ ಪ್ರಯುಕ್ತ ಚಿನ್ನಾಭರಣಗಳ ಮೇಲೆ ಅಕ್ಟೋಬರ್ 15 ರಿಂದ ನವಂಬರ್ 8ರ ತನಕ ಆಕರ್ಷಕ ಆಫರ್ ನೀಡಿದೆ.

ಪ್ರತಿ 10 ಗ್ರಾಂ ಚಿನ್ನಾಭರಣಗಳ ಮೇಲೆ ರೂಪಾಯಿ 2500 ಫ್ಲಾಟ್ ಡಿಸ್ಕೌಂಟ್, 25 ದಿನ 25 ಚಿನ್ನದ ನಾಣ್ಯ ಗೆಲ್ಲುವ ಸುಮಧುರ ಅವಕಾಶ ರೂಪಾಯಿ 25 ಸಾವಿರ ಮೇಲ್ಪಟ್ಟ ಚಿನ್ನಾಭರಣ ಖರೀದಿಯ ಮೇಲೆ ಲಕ್ಕಿ ಡ್ರಾ ಕೂಪನ್ ಪಡೆಯಲು ಅವಕಾಶವಿದೆ. ಪ್ರತಿ ಬೆಳ್ಳಿ, ಆಭರಣ, ಪೂಜಾ ಸಾಮಾಗ್ರಿಗಳ ಖರೀದಿಯ ಮೇಲೆ ರೂಪಾಯಿ 3000 ಫ್ಲಾಟ್ ಡಿಸ್ಕೌಂಟ್ ನೀಡಲಾಗಿದ್ದು, ಯಾವುದೇ ಹಳೆಯ 916 ಹಾಲ್ಮಾರ್ಕ್ ಚಿನ್ನಾಭರಣಗಳ ವಿನಿಮಯಕ್ಕೆ 100/% ಬೆಲೆ ಪಡೆಯಿರಿ. ಪ್ರತೀ 20 ಗ್ರಾಂ ಚಿನ್ನಾಭರಣಗಳ ಖರೀದಿಯ ಮೇಲೆ ಉಚಿತವಾಗಿ ಬೆಳ್ಳಿ ನಾಣ್ಯ ಪಡೆಯಲು ಬೆಳ್ತಂಗಡಿಯ ಮುಖ್ಯರಸ್ತೆ ಗೋಕುಲ್ ಆರ್ಕೇಡ್ ನಲ್ಲಿರುವ ಶೃಂಗಾರ್ ಜ್ಯವೆಲ್ಲರ್ಸ್ ಗೆ ಭೇಟಿ ನೀಡಿ ಬಂಗಾರ ಖರೀದಿಸಿ ಎಂದು ಶೃಂಗಾರ್ ಜ್ಯುವೆಲ್ಲರ್ಸ್ ಮಾಲಕರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page