August 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೈಂದೂರು ವೃತ್ತ ನಿರೀಕ್ಷಕರಾಗಿ ಶಿವಕುಮಾರ್ ಅಧಿಕಾರ ಸ್ವೀಕಾರ

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಕುಮಾರ್ ಅವರು ಬೈಂದೂರು ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದು, ಡಿಸೆಂಬರ್ 3ರoದು ಬುಧವಾರ ಬೈಂದೂರು ವೃತ್ತ ನಿರೀಕ್ಷಕರಾಗಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.

ಕಳೆದ ಎರಡುವರೆ ವರ್ಷಗಳಿಂದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಶಿವಕುಮಾರ್ ಅವರ ವರ್ಗಾವಣೆಯೊಂದಿಗೆ ಬೈಂದೂರು ವಲಯದಲ್ಲಿ ನೂತನ ವೃತ್ತ ನಿರೀಕ್ಷಕರಾಗಿ ಅವರು ಕಾರ್ಯನಿರ್ವಹಿಸಲಿದ್ದಾರೆ.

You may also like

News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ.
News

“ಕರಾವಳಿಗೆ ಹೈಕೋರ್ಟ್ ಸಂಚಾರಿ ಪೀಠ – ಸಮಿತಿ ರಚನೆಗೆ ಸಿಜೆ ಭರವಸೆ”

ಬೆಂಗಳೂರು: ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ವಿಭು

You cannot copy content of this page