August 25, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೆಪಿಎಸ್ ಸಿ ಗೆ ಮಂಗಳೂರಿನ ವಕೀಲೆ ಎಲ್ಫ್ರೀಡಾ ನೇಮಕ


ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾಗಿ ಮಂಗಳೂರಿನ ವಕೀಲೆ ಎಲ್ಫ್ರೀಡಾ ಡಿಸಿಲ್ವಾ ಅವರನ್ನು ನೇಮಕ ಮಾಡಲಾಗಿದೆ. ಇವರು ಮಂಗಳೂರು ಧರ್ಮಕ್ಷೇತ್ರದ ಕಾಸ್ಸಿಯಾ ಚರ್ಚ್ ನ ಸದಸ್ಯೆ ಹಾಗೂ ಮಂಗಳೂರು ವಿಭಾಗದ ಎಸಿಎಫ್ ಕ್ಲಿಫರ್ಡ್ ಲೋಬೊ ಇವರ ಪತ್ನಿಯಾಗಿದ್ದಾರೆ. ಆಯೋಗದಲ್ಲಿ ಅಧಿಕಾರೇತರ ವರ್ಗದಿಂದ ಖಾಲಿ ಇದ್ದ ಹುದ್ದೆಗೆ ಎಲ್ಫ್ರೀಡಾ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. ಆಯೋಗದಲ್ಲಿ ಒಟ್ಟು 16 ಸದಸ್ಯ ಸ್ಥಾನಗಳಿದ್ದು, ಈ ನೇಮಕದಿಂದ ಎಲ್ಲಾ ಸ್ಥಾನಗಳೂ ಭರ್ತಿಯಾದಂತಾಗಿದೆ.

You may also like

News

ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವೆಬ್‌ಸೈಟ್ ಅನಾವರಣ

“ಕಷ್ಟದಲ್ಲಿರುವವರಿಗೆ ನೆರವಾದ ತೃಪ್ತಿ ನನ್ನದು” – ಹರಿಕೃಷ್ಣ ಪುನರೂರು ಸಮಾಜದಲ್ಲಿ ಕಷ್ಟದಲ್ಲಿರುವವರಿಗೆ ತಮ್ಮಿಂದಾದ ನೆರವು ನೀಡಿದ ಸಂತೃಪ್ತಿ ಇದೆ. “ಕೊಟ್ಟದ್ದು ತನಗೆ, ಬಚ್ಚಿಟ್ಟದ್ದು ಪರರಿಗೆ” ಎಂಬ ಮಾತಿನಂತೆ
News

ಕಸ ಗುಡಿಸುವ ಕಾಯಕದಿಂದ ಫಾರ್ಚುನರ್‌ವರೆಗೆ – ಸೇಸಪ್ಪ ಅವರ ಯಶೋಗಾಥೆ!

ಬಡತನ ಕನಸು ಕಾಣುವುದಕ್ಕೆ ಅಡ್ಡಿಯಾಗದು ಎಂಬುದಕ್ಕೆ ಬಂಟ್ವಾಳ ತಾಲೂಕಿನ ನಾವೂರು ನಿವಾಸಿ ಹಾಗೂ ಬಂಟ್ವಾಳ ಪುರಸಭೆಯ ಪೌರಕಾರ್ಮಿಕ ಸೇಸಪ್ಪ ಅವರ ಬದುಕು ಉತ್ತಮ ಉದಾಹರಣೆ. ಲಕ್ಷಾಂತರ ರೂಪಾಯಿ

You cannot copy content of this page