October 17, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಿನ್ನಿಗೋಳಿ – ಪದ್ಮನ್ನೂರು ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿಯವರಿಗೆ ಐಕ್ಯ ವೇದಿಕೆ ಕೊಡಾಜೆ ವತಿಯಿಂದ ಅಭಿನಂದನೆ

ಕಿನ್ನಿಗೋಳಿ ಸಪ್ಟಂಬರ್ 28  : ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಕೊಡಾಜೆಯ ‘ಐಕ್ಯ ವೇದಿಕೆ ಕೊಡಾಜೆ’ ಇದರ ವತಿಯಿಂದ ಐಕ್ಯ-ಭಾವೈಕ್ಯತೆಯನ್ನು ಮೈಗೂಡಿಸಿಕೊಂಡು ಸರ್ವ ಧರ್ಮೀಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಾನವೀಯ ಮೌಲ್ಯಗಳಿಗೆ ಒತ್ತು ನೀಡುತ್ತಿರುವ ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿ,  ಪದ್ಮನ್ನೂರು – ಕಿನ್ನಿಗೋಳಿ ಇದರ ಅದ್ಯಕ್ಷರು ಹಾಗೂ ಸರ್ವ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವು ಭಾನುವಾರ ಸಪ್ಟಂಬರ್ 29  ಸಂಜೆ ಸಂಜೆ 5.30ಕ್ಕೆ  ಪದ್ಮನ್ನೂರಿನ ಸಾರ್ವಜನಿಕ ಯಕ್ಷಗಾನ ಬಯಲಾಟ ಸುವರ್ಣ ಮಹೋತ್ಸವ ಸಭಾ ಭವನದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಸ್ಥಳೀಯ ದೇವಸ್ಥಾನದ ಅರ್ಚಕರು, ಮಸೀದಿ ಖತೀಬರು ಹಾಗೂ ಚರ್ಚ್ ನ ಧರ್ಮಗುರುಗಳಿಗೆ ಗೌರವಾರ್ಪಣೆ,  ಸಾರ್ವಜನಿಕ ಯಕ್ಷಗಾನ ಬಯಲಾಟ  ಸಮಿತಿಯ ಅಧ್ಯಕ್ಷರಿಗೆ ಸನ್ಮಾನ, ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ನೆರವೇರಲಿದೆ ಎಂದು ಐಕ್ಯ ವೇದಿಕೆ ಕೊಡಾಜೆ ಇವರ ಪ್ರಕಟಣೆ ತಿಳಿಸಿದೆ.

You may also like

News

ತಲೆಮರೆಸಿಕೊಂಡ ಆರೋಪಿಗಳ ಜಾಮೀನುದಾರರ ವಿರುದ್ದ ಕ್ರಮ

ಆರೋಪಿಗಳು ಸ್ವತಃ ನ್ಯಾಯಾಲಯಕ್ಕೆ ಶರಣು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆಯ ಆರೋಪಿಗಳ ಜಾಮೀನುದಾರರ
News

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸರಸ್ವತಿ ಮಂಟಪ ಲೋಕಾರ್ಪಣೆ

ಧರ್ಮಾಚರಣೆಯಿಂದ ಪ್ರಪಂಚಕ್ಕೆ ಶ್ರೇಯಸ್ಸು – ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಧರ್ಮಾಚರಣೆಯಿಂದ ಪ್ರಪಂಚಕ್ಕೆ ಶ್ರೇಯಸ್ಸು. ಧರ್ಮದಿಂದಲೇ ಸುಖ, ಸಂಪತ್ತು ಸಿದ್ಧಿಸುವುದು. ಜಗತ್ತಿನಲ್ಲಿ ಹಲವಾರು ಸೌಖರ್ಯಗಳಿದ್ದರೂ‌

You cannot copy content of this page