May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಿನ್ನಿಗೋಳಿ – ಪದ್ಮನ್ನೂರು ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿಯವರಿಗೆ ಐಕ್ಯ ವೇದಿಕೆ ಕೊಡಾಜೆ ವತಿಯಿಂದ ಅಭಿನಂದನೆ

ಕಿನ್ನಿಗೋಳಿ ಸಪ್ಟಂಬರ್ 28  : ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಕೊಡಾಜೆಯ ‘ಐಕ್ಯ ವೇದಿಕೆ ಕೊಡಾಜೆ’ ಇದರ ವತಿಯಿಂದ ಐಕ್ಯ-ಭಾವೈಕ್ಯತೆಯನ್ನು ಮೈಗೂಡಿಸಿಕೊಂಡು ಸರ್ವ ಧರ್ಮೀಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಾನವೀಯ ಮೌಲ್ಯಗಳಿಗೆ ಒತ್ತು ನೀಡುತ್ತಿರುವ ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿ,  ಪದ್ಮನ್ನೂರು – ಕಿನ್ನಿಗೋಳಿ ಇದರ ಅದ್ಯಕ್ಷರು ಹಾಗೂ ಸರ್ವ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವು ಭಾನುವಾರ ಸಪ್ಟಂಬರ್ 29  ಸಂಜೆ ಸಂಜೆ 5.30ಕ್ಕೆ  ಪದ್ಮನ್ನೂರಿನ ಸಾರ್ವಜನಿಕ ಯಕ್ಷಗಾನ ಬಯಲಾಟ ಸುವರ್ಣ ಮಹೋತ್ಸವ ಸಭಾ ಭವನದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಸ್ಥಳೀಯ ದೇವಸ್ಥಾನದ ಅರ್ಚಕರು, ಮಸೀದಿ ಖತೀಬರು ಹಾಗೂ ಚರ್ಚ್ ನ ಧರ್ಮಗುರುಗಳಿಗೆ ಗೌರವಾರ್ಪಣೆ,  ಸಾರ್ವಜನಿಕ ಯಕ್ಷಗಾನ ಬಯಲಾಟ  ಸಮಿತಿಯ ಅಧ್ಯಕ್ಷರಿಗೆ ಸನ್ಮಾನ, ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ನೆರವೇರಲಿದೆ ಎಂದು ಐಕ್ಯ ವೇದಿಕೆ ಕೊಡಾಜೆ ಇವರ ಪ್ರಕಟಣೆ ತಿಳಿಸಿದೆ.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page