October 17, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಎಂ.ಎಸ್ಸಿ ಸ್ನಾತಕೋತ್ತರ ಪರೀಕ್ಷೆಯಲ್ಲಿ ಪ್ರಥಮ ರ‍್ಯಾಂಕ್ ಪಡೆದು ಚಿನ್ನದ ಪದಕ ಗಿಟ್ಟಿಸಿಕೊಂಡ ಪ್ರಿಮಲ್ ನಿಶ್ಮಾ ರೊಡ್ರಿಗಸ್

ನಾರಾವಿ: ಬೆಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾಲಯದ ಪ್ರಸಕ್ತ ಸಾಲಿನ ಎಂ.ಎಸ್ಸಿ ಸ್ನಾತಕೋತ್ತರ ಪರೀಕ್ಷೆಯ ಅನಾಲಿಟಿಕಲ್ ಕೆಮಿಸ್ಟ್ರಿ ವಿಭಾಗದಲ್ಲಿ ಪ್ರಿಮಲ್ ನಿಶ್ಮಾ ರೊಡ್ರಿಗಸ್ ಇವರು ಪ್ರಥಮ ರ‍್ಯಾಂಕ್ ಪಡೆದು ಚಿನ್ನದ ಪದಕ ಗಿಟ್ಟಿಸಿಕೊಂಡಿದ್ದಾರೆ. ಇವರು ಸಪ್ಟೆಂಬರ್ 27ರಂದು ನಡೆದ ಘಟಿಕೋತ್ಸವದಲ್ಲಿ ಪ್ರಶಸ್ತಿ ಸ್ವೀಕರಿಸಿದರು.

ನಾರಾವಿ ನಿವಾಸಿಯಾಗಿರುವ ಇವರು ಹೊಸ್ಮಾರು ಕರ್ನಾಟಕ ಪಬ್ಲಿಕ್ ಸ್ಕೂಲ್  ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕಿ ಮಾರ್ಗರೆಟ್ ಪಿಂಟೋ ಹಾಗೂ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು ಮಡಂತ್ಯಾರಿನ ಇತಿಹಾಸ ವಿಭಾಗದ ಉಪನ್ಯಾಸಕ ವಿನ್ಸೆಂಟ್ ರೊಡ್ರಿಗಸ್ ದಂಪತಿಗಳ ಸುಪುತ್ರಿಯಾಗಿರುತ್ತಾರೆ.

You may also like

News

ತಲೆಮರೆಸಿಕೊಂಡ ಆರೋಪಿಗಳ ಜಾಮೀನುದಾರರ ವಿರುದ್ದ ಕ್ರಮ

ಆರೋಪಿಗಳು ಸ್ವತಃ ನ್ಯಾಯಾಲಯಕ್ಕೆ ಶರಣು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆಯ ಆರೋಪಿಗಳ ಜಾಮೀನುದಾರರ
News

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಸರಸ್ವತಿ ಮಂಟಪ ಲೋಕಾರ್ಪಣೆ

ಧರ್ಮಾಚರಣೆಯಿಂದ ಪ್ರಪಂಚಕ್ಕೆ ಶ್ರೇಯಸ್ಸು – ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಧರ್ಮಾಚರಣೆಯಿಂದ ಪ್ರಪಂಚಕ್ಕೆ ಶ್ರೇಯಸ್ಸು. ಧರ್ಮದಿಂದಲೇ ಸುಖ, ಸಂಪತ್ತು ಸಿದ್ಧಿಸುವುದು. ಜಗತ್ತಿನಲ್ಲಿ ಹಲವಾರು ಸೌಖರ್ಯಗಳಿದ್ದರೂ‌

You cannot copy content of this page