August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

” ಶಾಂತ ಶ್ರೀ” ಪ್ರಶಸ್ತಿಗೆ ಶಿಲ್ಪಾ ಗೊಂಬೆ ಬಳಗ ಕಲ್ಲಡ್ಕ ಇದರ ರೂವಾರಿ ಕೆ. ರಮೇಶ್ ಕಲ್ಲಡ್ಕ ಆಯ್ಕೆ

ಕಲ್ಲಡ್ಕ : ಶ್ರೀ ಶಾರದಾ ಸೇವಾ ಪ್ರತಿಷ್ಠಾನ ರಿಜಿಸ್ಟರ್ ಕಲ್ಲಡ್ಕ ಇದರ ಆಶ್ರಯದಲ್ಲಿ ನಡೆಯುತ್ತಿರುವಂತಹ 47ನೇ  ವರ್ಷದ ಶ್ರೀ ಶಾರದಾ ಪೂಜಾ ಉತ್ಸವದ ಸಂದರ್ಭದಲ್ಲಿ ದಿವಂಗತ ಶಾಂತರಾಮ ಆಚಾರ್ಯ ಕಲ್ಲಡ್ಕ ಇವರ ಸವಿ ನೆನಪಿಗಾಗಿ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ವರ್ಷಂ ಪ್ರತಿ ನೀಡುವ “ಶಾಂತ ಶ್ರೀ ” ಪ್ರಶಸ್ತಿಗೆ  ಜಾನಪದ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಅದ್ಭುತ ಕಲಾವಿದ  ಶಿಲ್ಪಾ ಗೊಂಬೆ ಬಳಗ ಕಲ್ಲಡ್ಕ ಇದರ ರೂವಾರಿ ಕೆ. ರಮೇಶ್ ಕಲ್ಲಡ್ಕ ಇವರನ್ನು ಆಯ್ಕೆ ಮಾಡಲಾಗಿದೆ.

ಅಕ್ಟೋಬರ್  11ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ನಡೆಯುವ ಶಾರದಾ ಪೂಜಾಮಹೋತ್ಸವದ  ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು.

You may also like

News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ
News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.

You cannot copy content of this page