May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಚಿತ್ರದುರ್ಗದಲ್ಲಿ ನಡೆದ 19ನೇ ಕರ್ನಾಟಕ ರಾಜ್ಯ ಮಟ್ಟದ ಅಬಾಕಸ್ ಮತ್ತು ಮಾನಸಿಕ ಅಂಕಗಣಿತ ಸ್ಪರ್ಧೆ 2024

ಬೆಳುವಾಯಿಯ ಮರಿಯಂ ನಿಕೆತನ್ ಆಂಗ್ಲ ಮಾಧ್ಯಮ ಶಾಲೆಗೆ ಕೀರ್ತಿ ತಂದು ಕೊಟ್ಟ 15 ವಿದ್ಯಾರ್ಥಿಗಳು

ಅಕ್ಟೋಬರ್ 27ರಂದು ಆದಿತ್ಯವಾರ “19ನೇ ಕರ್ನಾಟಕ ರಾಜ್ಯ ಅಬಾಕಸ್ ಸ್ಪರ್ಧೆ 2024” ಚಿತ್ರದುರ್ಗದಲ್ಲಿ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಬೆಳುವಾಯಿಯ ಮರಿಯ0 ನಿಕೆತನ್ ಆಂಗ್ಲ ಮಾಧ್ಯಮ ಶಾಲೆಯ 15 ವಿದ್ಯಾರ್ಥಿಗಳು ಪಾಲ್ಗೊಂಡು ಬಹುಮಾನಗಳನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದು ಕೊಟ್ಟಿದ್ದಾರೆ.

ಬಹುಮಾನಗಳನ್ನು ಪಡೆದ ಎಲ್ಲಾ ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯೋಪಾಧ್ಯಾಯಿನಿ ಭಗಿನಿ ಜೆಸಿಂತಾ ಲಸ್ರಾದೊ, ಶಾಲಾ ಶಿಕ್ಷಕ ವೃಂದ ಹಾಗೂ ಶಾಲಾ ಆಡಳಿತ ಮಂಡಳಿ ಮತ್ತು ಪೋಷಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

You may also like

News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು
News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC

You cannot copy content of this page