August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಥೊಲಿಕ್ ಸಭಾ ಸಿಟಿ ವಲಯದಿಂದ ‘ಲಾವ್ದಾತೊ ಸಿ’ ಕಾರ್ಯಕ್ರಮ

ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಸಿಟಿ ವಲಯ ಹಾಗೂ ಕೆಲರೈ ಘಟಕ ಸಹಯೋಗದಲ್ಲಿ ನವೆಂಬರ್ 17ರಂದು ಆದಿತ್ಯವಾರ ‘ಲಾವ್ದಾತೊ ಸಿ’ ಗಿಡ ನೆಡುವ ಕಾರ್ಯಕ್ರಮ ಕೆಲರೈ ಚರ್ಚ್ ವಠಾರದಲ್ಲಿ ನಡೆಯಿತು.

ಕೆಲರೈ ಚರ್ಚ್ ವಸತಿ ಧರ್ಮಗುರುಗಳಾದ ವಂದನೀಯ ಫಾದರ್ ರೋಷನ್ ಫೆರ್ನಾಂಡಿಸ್ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಸಿಟಿ ವಲಯ ಅಧ್ಯಕ್ಷ ಅರುಣ್ ಡಿಸೋಜ, ಕಾರ್ಯದರ್ಶಿ ಡೋರಾ ಡಿಕುನ್ಹಾ, ನಿಕಟ ಪೂರ್ವ ಅಧ್ಯಕ್ಷ ವಿಲ್ಫ್ರೆಡ್ ಆಲ್ವಾರಿಸ್, ಕೆಲರೈ ಘಟಕದ ಅಧ್ಯಕ್ಷೆ ಡೊಟ್ಟಿ ಬ್ರಾಗ್ಸ್, ಸಿಟಿ ವಲಯದ ಮಾಜಿ ಅಧ್ಯಕ್ಷರು, ಎಲ್ಲಾ ಘಟಕದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

You may also like

News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ
News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ

You cannot copy content of this page