September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ಶಾಹುಲ್ ಹಮೀದ್ ನೇಮಕ

ಕರ್ನಾಟಕ ಸರಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಆಗಿ ನ್ಯಾಯವಾದಿ ಶಾಹುಲ್ ಹಮೀದ್ ರೆಹಮಾನ್ ಅವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಈ ಆದೇಶವನ್ನು ಹೊರಡಿಸಿದೆ.  ದಿವಂಗತ ಕೆ. ಅಬ್ದುಲ್ ರಹಿಮಾನ್ ಮತ್ತು ನೆಬಿಸಾ ದಂಪತಿಯ ಪುತ್ರನಾದ ನ್ಯಾಯವಾದಿ ಶಾಹುಲ್ ಹಮೀದ್ ರೆಹಮಾನ್, ಮಂಗಳೂರು ಎಸ್‌.ಡಿ.ಎಂ. ಕಾನೂನು ಕಾಲೇಜಿನಲ್ಲಿ ಕಾನೂನು ಪದವಿಯನ್ನು ಪಡೆದುಕೊಂಡಿದ್ದಾರೆ.

ಮಾಜಿ ಅಡ್ವೊಕೇಟ್ ಜನರಲ್ ಬಿ.ವಿ. ಆಚಾರ್ಯ ಅವರ ಬಳಿ ವಕೀಲರಾಗಿ ಅಭ್ಯಾಸ ಮಾಡಿದ್ದರು.

You may also like

News

ಸಮಾಜಸೇವೆಯ ಹಾದಿಗೆ ರಾಷ್ಟ್ರೀಯ ಕಿರೀಟ – ಕೋತ್ವಾಲ್ ಪದ್ಮನಾಭ ಶೇರುಗಾರ್‌ ಅವರಿಗೆ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ’

ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡುವುದರ ಜೊತೆಗೆ ಸಮಾಜಮುಖಿ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕೋತ್ವಾಲ್ ಪದ್ಮನಾಭ ಶೇರುಗಾರ್ ಅವರು ಪ್ರತಿಷ್ಠಿತ ‘ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ–2026’ ಗೆ ಆಯ್ಕೆಯಾಗಿದ್ದಾರೆ.
News

WIM ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಗೆ ಜಿಲ್ಲಾಧ್ಯಕ್ಷೆಯಾಗಿ ಶಿನೀರ ಬಾನು ಪುನರಾಯ್ಕೆ – ಪ್ರಧಾನ ಕಾರ್ಯದರ್ಶಿಯಾಗಿ ಝರೀನಾ ಉಪ್ಪಿನಂಗಡಿ

ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಪ್ರತಿನಿಧಿ ಸಭೆಯು ಪಾಣೆಮಂಗಳೂರಿನ ಹೆಚ್.ಹೆಚ್. ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯಿತು. ಸಭೆಯಲ್ಲಿ ನೂತನ ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ

You cannot copy content of this page