September 20, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೂರಿಕುಮೇರುವಿನಲ್ಲಿ ಮರ್ಹೂಮ್ ಮೊಹಮ್ಮದ್ ಸರ್ಫ್ರಾಝ್ ಸ್ಮರಣಾರ್ಥ ಬೃಹತ್ ರಕ್ತದಾನ ಶಿಬಿರ

SKSSF ಮಾಣಿ, ಸೂರಿಕುಮೇರು, ನೀರಪಾದೆ ಯೂನಿಟ್ ಹಾಗೂ ಎಮರ್ಜೆನ್ಸಿ ಹೆಲ್ಪ್ ಲೈನ್ ಬಂಟ್ವಾಳ, ಯೆನಪೋಯ ಆಸ್ಪತ್ರೆ ದೇರಳಕಟ್ಟೆ ಸಹಭಾಗಿತ್ವದಲ್ಲಿ 2025 ಜನವರಿ 5ರಂದು ಆದಿತ್ಯವಾರ ಸೂರಿಕುಮೇರುವಿನಲ್ಲಿರುವ ಬದ್ರಿಯಾ ಜುಮ್ಮಾ ಮಸ್ಜಿದ್ ವಠಾರದಲ್ಲಿ ಬೆಳಿಗ್ಗೆ ಗಂಟೆ 9ರಿಂದ ಮಧ್ಯಾಹ್ನ 2ಗಂಟೆಯ ತನಕ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಈ ರಕ್ತದಾನ ಶಿಬಿರಕ್ಕೆ ತಾವು ಬಂದು ತಮ್ಮವರನ್ನು ಕರೆತಂದು ರಕ್ತವನ್ನು ನೀಡಿ ಇನ್ನೊಂದು ಜೀವವನ್ನು ಉಳಿಸಿ. ಸ್ರಷ್ಟಿಕರ್ತನು ನೀಡಿದ ಈ ನನ್ನ ಶರೀರದ ಒಂದು ಹನಿ ರಕ್ತದಿಂದ ಇನ್ನೊಂದು ಜೀವ ಉಳಿಯುವುದಾದರೆ ನನ್ನ ಒಂದು ಹನಿ ರಕ್ತವನ್ನು ನೀಡಲು ನಾನು ಸಿದ್ದನ್ನಾಗಿದ್ದೇನೆ ನೀವು ಕೂಡ ಬನ್ನಿ. ರಕ್ತವನ್ನು ನೀಡುವ ಜೀವಧಾನಿಗಳಿಗೆ ಸುಸ್ವಾಗತ ಮತ್ತು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಯುನಿಟ್ ಅಧ್ಯಕ್ಷ ಬಶೀರ್ ಮಾಣಿ ತಿಳಿಸಿದ್ದಾರೆ.

You may also like

News

ಸಾಣೂರು ಜಂಕ್ಷನ್‌ನಲ್ಲಿ ಮಾಜಿ ಸಚಿವ ರಮಾನಾಥ ರೈ ಕಾರಿಗೆ ಬಸ್ ಡಿಕ್ಕಿ – ಹಲವರಿಗೆ ಗಾಯ

ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಘಟನೆ ಇಂದು ಸೆಪ್ಟೆಂಬರ್ 20ರಂದು ಭಾನುವಾರ ಕಾರ್ಕಳ–ಮೂಡುಬಿದಿರೆ
News

ಬಂಟ್ವಾಳ ಲೋಕ ಅದಾಲತ್ – 12,400 ಪ್ರಕರಣ ಇತ್ಯರ್ಥ

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಬಂಟ್ವಾಳದ ಬಿ.ಸಿ. ರೋಡ್ ನ್ಯಾಯಾಲಯದಲ್ಲಿ ಸೆಪ್ಟೆಂಬರ್ 19ರಂದು ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 13,223 ಪ್ರಕರಣಗಳನ್ನು ಪರಿಗಣಿಸಿ,

You cannot copy content of this page