November 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನೂಜಿಬಾಳ್ತಿಲ ಗ್ರಾಮದ ಯುವಕ ಜುಬಿನ್ ಬೆಂಗಳೂರಿನಲ್ಲಿ ಆತ್ಮಹತ್ಯೆ

ಕಡಬ ನೂಜಿಬಾಳ್ತಿಲ ಗ್ರಾಮದ ಯುವಕ ಕಲ್ಲುಗುಡ್ಡೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ 25 ವರ್ಷ ಪ್ರಾಯದ ಜುಬಿನ್ ಎಂಬವರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.     ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಈತ ವಿದೇಶಕ್ಕೆ ಹೋಗುವ ಸಿದ್ದತೆ ಮಾಡುತ್ತಿದ್ದ ಎಂಬ ಮಾಹಿತಿ ಲಭಿಸಿದೆ. ಈ ನಡುವೆ ಈತ ಆತ್ಮಹತ್ಯೆಗೆ ಶರಣಾಗಿದ್ದು ನಿಖರ ಕಾರಣ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.

News

ದಿಲ್ಲಿ ಸ್ಪೋಟ ಘಟನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ

ದಿಲ್ಲಿಯಲ್ಲಿ ನಡೆದ ಸ್ಪೋಟ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾದ್ಯಂತ ರಾತ್ರಿ ವೇಳೆ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾದ ಗಸ್ತು ನಿರ್ವಹಿಸುವಂತೆ ಸೂಚಿಸಲಾಗಿದೆ. ಸೂಕ್ಷ್ಮ ಪುದೇಶಗಳಲ್ಲಿ ಅಧಿಕಾರಿ/ಸಿಬ್ಬಂದಿಗಳನ್ನು ಕರ್ತವ್ಯದಲ್ಲಿ ನಿಯೋಜಿಸಿ ನಿಗಾವಹಿಸಲಾಗುತ್ತಿದೆ. ಜಿಲ್ಲೆಯ ಮುಖ್ಯ ಸ್ಥಳಗಳಲ್ಲಿ ನಾಕಾಬಂದಿಗಳನ್ನು ಅಳವಡಿಸಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲೆಯ ಪುವಾಸಿ ತಾಣಗಳು, ಧಾರ್ಮಿಕ ಸ್ಥಳಗಳು, ಮುಖ್ಯ, ಸರ್ಕಾರಿ ಕಟ್ಟಡಗಳು ಸೇರಿದಂತೆ ಜನದಟ್ಟಣೆಯ ಇರುವ ಜಾಗಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಿ ನಿಗಾವಹಿಸಲಾಗುತ್ತಿದೆ. ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಅಥವಾ […]

News

ಮಹಿಳಾ ವೈಭವ – 2026: ಮಂಗಳೂರಿನಲ್ಲಿ ರಾಜ್ಯ ಮಟ್ಟದ ಮಹಿಳಾ ಸಮ್ಮೇಳನ

ಮಹಿಳಾ ಸಬಲೀಕರಣಕ್ಕೆ ಸುವರ್ಣ ಅಧ್ಯಾಯ – ಚಂಚಲ ತೇಜೋಮಯ ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟವು 2026ರ ಜನವರಿ 31 ಮತ್ತು ಫೆಬ್ರವರಿ 1ರಂದು ಮಂಗಳೂರಿನ ಪುರಭವನದಲ್ಲಿ ‘ಕರ್ನಾಟಕ ರಾಜ್ಯ ಮಹಿಳಾ ಸಾಂಸ್ಕೃತಿಕ ಸಮ್ಮೇಳನ – ಮಹಿಳಾ ವೈಭವ 2026’ ಎಂಬ ರಾಜ್ಯ ಮಟ್ಟದ ಮಹಿಳಾ ಸಮಾವೇಶವನ್ನು ಆಯೋಜಿಸಿದೆ. ಮಹಿಳಾ ಸಬಲೀಕರಣಕ್ಕಾಗಿ 40 ವರ್ಷಗಳ ಹಿಂದೆ ಸ್ಥಾಪನೆಯಾದ ಈ ಒಕ್ಕೂಟವು ತಾಲೂಕಿನ 125 ಮಹಿಳಾ ಮಂಡಳಿಗಳನ್ನು ಒಳಗೊಂಡಿದೆ. ಪಕ್ಷ, ಧರ್ಮ, ಜಾತಿ ಮತ್ತು ಭೇದವಿಲ್ಲದೆ ಎಲ್ಲಾ ವರ್ಗದ ಮಹಿಳೆಯರ […]

News

2026 ಜನವರಿ 16 ರಿಂದ  25 ವರೆಗೆ ಕಾಜೂರು ಮಖಾಂ ಉರೂಸ್  

ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್. ಆಟ್ಟಕೋಯ ತಂಙಳ್ ಕುಂಬೋಳ್ ಇವರಿಂದ ದಿನಾಂಕ ಘೋಷಣೆ ಹಾಗೂ ಪೋಸ್ಟರ್ ಬಿಡುಗಡೆ ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಸಿದ್ಧಿ ಪಡೆದಿರುವ ಇತಿಹಾಸ ಪ್ರಸಿದ್ಧ ಆಧ್ಯಾತ್ಮಿಕ ಕೇಂದ್ರವಾದ ಕಾಜೂರು ಮಖಾಂ ಶರೀಫ್ ಉರೂಸ್ ಕಾರ್ಯಕ್ರಮವು 2026 ಜನವರಿ 16 ರಿಂದ 25 ರ ವರೆಗೆ ನಡೆಯಲಿದೆ.‌ ಖಾಝಿ ಶೈಖುನಾ ಸುಲ್ತಾನುಲ್ ಉಲಮಾ, ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ. ಉಸ್ತಾದ್ ರವರ ನೇತೃತ್ವದಲ್ಲಿ, ಸಯ್ಯಿದ್ ಕಾಜೂರು ತಂಙಳ್ ಮಾರ್ಗದರ್ಶನದೊಂದಿಗೆ ನಡೆಯುವ ಈ ಆಧ್ಯಾತ್ಮಿಕ ಅನುಭೂತಿಯ ಕಾರ್ಯಕ್ರಮಗಳ ಅಧಿಕೃತ […]

News

ಪಾಲ್ದನೆ ಚರ್ಚ್ ನಲ್ಲಿ ಪ್ರಕೃತಿಯಲ್ಲಿ ಒಂದು ದಿನ ಆಚರಣೆ

ಮಂಗಳೂರಿನ ಪಾಲ್ದನೆ ಸಂತ ತೆರೆಜಾ ಚರ್ಚ್ ಪಾಲನಾ ಸಮಿತಿ ಮತ್ತು ಚರ್ಚ್ ನ ಕ್ರೈಸ್ತ ಶಿಕ್ಷಣ ಬೋಧಿಸುವ ಶಿಕ್ಷಕ-ಶಿಕ್ಷಕಿಯರು ಜಂಟಿಯಾಗಿ ‘ಪ್ರಕೃತಿಯಲ್ಲಿ ಒಂದು ದಿನ’ ಆಚರಣೆಯ ಅಂಗವಾಗಿ ಹೊನ್ನಾವರ ಶರಾವತಿ ನದಿ ಕಿನಾರೆಯಲ್ಲಿರುವ ಹೋಲಿ ಕ್ರಾಸ್‌ ಬ್ರದರ್ಸ್ ಸಂಸ್ಥೆಯ ಆವರಣಕ್ಕೆ ಭೇಟಿ ನೀಡಿ ಪ್ರಕೃತಿ ಸೌಂದರ್ಯವನ್ನು ಸವಿದರು. ಪಾಲ್ದನೆ ಚರ್ಚ್ ಪ್ರಧಾನ ಧರ್ಮಗುರು ವಂದನೀಯ ಫಾದರ್ ರಿಚಾರ್ಡ್ ಅಲೋಶಿಯಸ್ ಕುವೆಲ್ಲೊರವರು ಪ್ರಾರ್ಥನೆಯೊಂದಿಗೆ ಈ ಪ್ರವಾಸಕ್ಕೆ ಚಾಲನೆ ನೀಡಿದರು. ಪ್ರಕೃತಿ ಮಾನವನಿಗೆ ದೇವರು ನೀಡಿದ ಒಂದು ವರ. ದಿನವಿಡೀ […]

News

Father Muller Press Meet Rings in a Week of Milestones

Father Muller Charitable Institutions (FMCI) hosted a press meet on Monday 10th  November at the Decennial Memorial Hall, Library Building, to announce a series of landmark events scheduled over the coming week. The session, presided over by Rev. Fr Faustine Lucas Lobo – Director, FMCI, was attended by representatives from leading media houses and members […]

News

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ವಿಲ್ಫ್ರೆಡ್ ಡಿಸೋಜ ವೀಡಿಯೋ ಜರ್ನಲಿಸ್ಟ್ TV9 ಮಂಗಳೂರು ಆಯ್ಕೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.), ದಕ್ಷಿಣ ಕನ್ನಡ ಜಿಲ್ಲಾ ಘಟಕದ 2025–28ರ ಅವಧಿಗೆ ಸಂಬಂಧಿಸಿದ ಪದಾಧಿಕಾರಿಗಳ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆಯು ಮಂಗಳೂರಿನ ವಾರ್ತಾ ಇಲಾಖಾ ಕಚೇರಿಯಲ್ಲಿ ನವಂಬರ್ 9ರಂದು ಭಾನುವಾರ ಯಶಸ್ವಿಯಾಗಿ ಜರುಗಿತು. ವಿವಿಧ ಮಾಧ್ಯಮಗಳಿಂದ ಬಂದ ಪತ್ರಕರ್ತರು ಉತ್ಸಾಹಭರಿತವಾಗಿ ಭಾಗವಹಿಸಿದ ಈ ಚುನಾವಣೆಯಲ್ಲಿ, ಟಿವಿ9 ಮಂಗಳೂರಿನ ಹಿರಿಯ ವೀಡಿಯೋ ಜರ್ನಲಿಸ್ಟ್ ವಿಲ್ಫ್ರೆಡ್ ಡಿಸೋಜರವರು ಉಪಾಧ್ಯಕ್ಷರಾಗಿ ಭರ್ಜರಿ ಬಹುಮತದಿಂದ ಆಯ್ಕೆಯಾಗಿದ್ದಾರೆ. 28 ವರ್ಷಗಳ ಪತ್ರಿಕೋದ್ಯಮ ಸೇವೆ ಹಾಗೂ 19 ವರ್ಷಗಳಿಂದ ಟಿವಿ9ನಲ್ಲಿ ವೀಡಿಯೋ […]

News

ಧರ್ಮಸ್ಥಳ ಲಕ್ಷದೀಪೋತ್ಸವ ವೈಭವ – ನವಂಬರ್ 18ರಂದು ಸರ್ವಧರ್ಮ ಸಮ್ಮೇಳನ ಹಾಗೂ ನವಂಬರ್ 19ರಂದು ಸಾಹಿತ್ಯ ಸಮ್ಮೇಳನ

ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನವಂಬರ್ 15 ರಿಂದ 19ರ ವರೆಗೆ ನಡೆಯಲಿವೆ. ನವಂಬರ್ 18ರಂದು ಮಂಗಳವಾರ ಸಂಜೆ 5 ಗಂಟೆಯಿಂದ ಸರ್ವಧರ್ಮ ಸಮ್ಮೇಳನದ 93ನೇ ಅಧಿವೇಶನ ನಡೆಯಲಿದೆ. ಕರ್ನಾಟಕ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಮೂಲಸೌಕರ್ಯಾಭಿವೃದ್ಧಿ ಇಲಾಖೆ ಸಚಿವ ಡಾ. ಬಿ.ಎಂ. ಪಾಟೀಲ್ ಸರ್ವಧರ್ಮ ಸಮ್ಮೇಳನದ 93ನೇ ಅಧೀವೇಶನ ಉದ್ಘಾಟಿಸುವರು. ಹರಿಹರಪುರದ ಪೂಜ್ಯ ಸ್ವಯಂಪ್ರಕಾಶ್ ಸಚ್ಚಿದಾನಂದ ಸರಸ್ವತೀ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು. ಪ್ರಜಾವಾಣಿ ಪತ್ರಿಕೆಯ ಮುಖ್ಯ ಉಪಸಂಪಾದಕ ಎ. […]

News

ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ B.N. ಬಹುಮತದಿಂದ ಆಯ್ಕೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ರಿ.), ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪದಾಧಿಕಾರಿಗಳ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ 2025-28 ಚುನಾವಣೆಯು ನಿನ್ನೆ ನವಂಬರ್ 09ರಂದು ಮಂಗಳೂರಿನ ವಾರ್ತಾ ಇಲಾಖಾ ಕಚೇರಿಯಲ್ಲಿ ನಡೆಯಿತು. ವಾರ್ತಾ ಭಾರತಿಯ ಹಿರಿಯ ವರದಿಗಾರ ಪುಷ್ಪರಾಜ ಬಿ.ಎನ್.ರವರು 2025–2028ರ ಅವಧಿಗೆ ನೂತನ ಅಧ್ಯಕ್ಷರಾಗಿ ಬಹುಮತದಿಂದ ಆಯ್ಕೆಯಾಗಿದ್ದಾರೆ. ಸುಮಾರು 30 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿರುವ ಪುಷ್ಪರಾಜರವರು ಈ ಹಿಂದೆ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ಖಜಾಂಚಿಯಾಗಿ ಸೇವೆ ಸಲ್ಲಿಸಿದ್ದರು. ಬೆಳಿಗ್ಗೆ 9 ರಿಂದ […]

News

ಸೂರಿಕುಮೇರು ಚರ್ಚ್‌ನಲ್ಲಿ ಭಾತೃತ್ವದ ಭಾನುವಾರ ಭಕ್ತಿಭಾವದಿಂದ ಆಚರಣೆ

ಭರವಸೆಯ ಯಾತ್ರಿಕರಾಗಿ ಪರಮ ಪ್ರಸಾದದ ಸುತ್ತ ಧರ್ಮಕೇಂದ್ರವನ್ನು ಒಂದು ಕುಟುಂಬವನ್ನಾಗಿ ರೂಪಿಸೋಣ – ಫಾದರ್ ಮ್ಯಾಕ್ಸಿಂ ರುಜಾರಿಯೊ ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್‌ನಲ್ಲಿ ಇಂದು ನವಂಬರ್ 9ರಂದು ಭಾತೃತ್ವದ ಭಾನುವಾರವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಂಗಳೂರು ಧರ್ಮಕ್ಷೇತ್ರದ ಎಸ್ಟೇಟ್ ಮ್ಯಾನೇಜರ್ ವಂದನೀಯ ಫಾದರ್ ಮ್ಯಾಕ್ಸಿಂ ರುಜಾರಿಯೊರವರು ಪ್ರದಾನ ಧರ್ಮಗುರುಗಳಾಗಿ ಆಗಮಿಸಿ ದಿವ್ಯ ಬಲಿಪೂಜೆಯ ನೇತೃತ್ವವನ್ನು ವಹಿಸಿದ್ದರು. ಭಕ್ತರಿಗೆ ಆಶೀರ್ವಚನ ನೀಡಿ ಮಾತನಾಡಿದ ಅವರು, “ಪ್ರಿಯ ಸಹೋದರ ಸಹೋದರಿಯರೇ, ಭರವಸೆಯ ಯಾತ್ರಿಕರಾಗಿ ಪರಮ ಪ್ರಸಾದದ ಸುತ್ತ ಧರ್ಮಕೇಂದ್ರವನ್ನು […]

You cannot copy content of this page