February 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

 ಗೆಳೆಯರ ಬಳಗ ಕಲ್ಮಂಜ ಇದರ ರಜತ ಸಂಭ್ರಮ ಕಾರ್ಯಕ್ರಮ

ಗೆಳೆಯರ ಬಳಗ ಅಕ್ಷಯನಗರ (ರಿ.) ನಿಡಿಗಲ್ ಕಲ್ಮಂಜ ಇದರ ರಜತ ಸಂಭ್ರಮ ಕಾರ್ಯಕ್ರಮವು ಫೆಬ್ರವರಿ 9ರಂದು ಆದಿತ್ಯವಾರ ಕಲ್ಮಂಜ ಗ್ರಾಮದ ಅಕ್ಷಯನಗರದ ಕ್ರೀಡಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಪ್ರಾತಃ ಕಾಲ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ಪ್ರಾರಂಭಗೊಂಡಂತಹ ಕಾರ್ಯಕ್ರಮವು ನಂತರ ಕಲ್ಮಂಜ ಗ್ರಾಮದ ಆಯ್ದ ಭಜನಾ ತಂಡಗಳಿಂದ ಭಜನಾ ಸೇವೆಯು ಜರುಗಿತು. ನಂತರ ಅತಿಥಿಗಳನ್ನು ಹಾಗೂ ಸನ್ಮಾನಿತರನ್ನು ವಿವಿಧ ಜಾನಪದ ನೃತ್ಯ ತಂಡಗಳೊಂದಿಗೆ ಅತ್ಯಂತ ಗೌರವಪೂರ್ವಕವಾಗಿ ಬರಮಾಡಿಕೊಳ್ಳಲಾಯಿತು. ಭಾರತೀಯ ಸೇನೆಯ ನಿವೃತ್ತ ವೀರ ಯೋಧ ಮಂಜುನಾಥ ನಾಯ್ಕರವರನ್ನು ಹಾಗೂ […]

News

ಅಳದಂಗಡಿ ಸತ್ಯದೇವತೆ ದೈವದ ಕಾರ್ಣಿಕ – ಕಳೆದುಹೋದ ಚಿನ್ನದ ಬ್ರೆಸ್ ಲೆಟ್ ಪತ್ತೆ

ಬೆಳ್ತಂಗಡಿ : ಅಳದಂಗಡಿಯ ಸಮೀಪ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಫೆಬ್ರವರಿ 7ರಂದು ಮುಂಡೂರು ನಿವಾಸಿ ರಮಣಿ ಯವರ ಚಿನ್ನದ ಬ್ರೆಸ್ ಲೆಟ್ ಕಳೆದು ಹೋಗಿದ್ದು ಫೆ.9 ರಂದು  ಅಳದಂಗಡಿ ಸತ್ಯದೇವತೆ ದೈವದ ಕಾರ್ಣಿಕದಿಂದ ಮೇಲಂತಬೆಟ್ಟು ಬಳಿ ಪತ್ತೆಯಾಗಿದೆ. ರಮಣಿಯವರು ಅಳದಂಗಡಿ ಬಳಿ ತನ್ನ ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವಾಗ ತನ್ನ ಚಿನ್ನವನ್ನು ಕಳೆದುಕೊಂಡಿದ್ದರು. ಅದು ಎಷ್ಟು ಹುಡುಕಾಡಿದರೂ ಪತ್ತೆಯಾಗಲಿಲ್ಲ. ಈ ವೇಳೆ ಚಿನ್ನದ ಬ್ರೆಸ್ ಲೆಟ್ ಸಿಕ್ಕಿದರೆ ಅಳದಂಗಡಿ ಸತ್ಯದೇವತೆ ದೈವಸ್ಥಾನಕ್ಕೆ ಹೋಗಿ ಅಗೇಲು ಕೊಡುವುದಾಗಿ ಹರಕೆ ಹೊತ್ತುಕೊಂಡಿದ್ದರು. […]

News

ಅರಮಲೆಬೆಟ್ಟ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಮತ್ತು ಜಾತ್ರಾ ಮಹೋತ್ಸವ

ಬೆಳ್ತಂಗಡಿ : ಅರಮಲೆಬೆಟ್ಟ  ಕೊಡಮಣಿತ್ತಾಯ ಕ್ಷೇತ್ರದಲ್ಲಿ ಅದ್ಭುತ ಕೆಲಸವಾಗಿದ್ದು, ಉತ್ತಮ ವ್ಯವಸ್ಥೆಯನ್ನು ಭಕ್ತರ ಸಹಕಾರದಲ್ಲಿ ಆಡಳಿತ ಮಂಡಳಿ ಮಾಡಿದೆ. ಬಹಳಷ್ಟು ಕಾಮಗಾರಿ ನಡೆದಿದ್ದು ಕೊಡಮಣಿತ್ತಾಯ ದೈವದ ಸಂಪೂರ್ಣ ಆಶೀರ್ವಾದ ಕಡಂಬು ಮನೆತನದವರಿಗೆ ಮತ್ತು ಊರಿನ ಜನರಿಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಹೇಳಿದರು. ಅವರು ಅರಮಲೆಬೆಟ್ಟ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಮತ್ತು ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಸಭೆ ಉದ್ಘಾಟಿಸಿ ಮಾತನಾಡಿದರು. ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ ಉಗ್ರಾಣ ಮುಹೂರ್ತ […]

News

ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2025

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆ ಇಲ್ಲಿ ಇದೇ ಮೊದಲ ಬಾರಿಗೆ ಮಕ್ಕಳ ಸೃಜನಶೀಲತೆ ಪ್ರತಿಭೆ ಹಾಗೂ ಕಲಾ ಸಾಮರ್ಥ್ಯವನ್ನು ಪ್ರದರ್ಶಿಸಲು ಫೆಬ್ರವರಿ 10ರಂದು ಕಲಾ ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಸಂಚಾಲಕರಾದ ವಂದನೀಯ ಫಾದರ್ ಅಬೆಲ್ ಲೋಬೊ ಹಾಗೂ ಪ್ರಾಂಶುಪಾಲರಾದ  ವಂದನೀಯ ಫಾದರ್ ವಿಜಯ್ ಲೋಬೊ ಇವರು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಚಾಲಕರು ಕಲೆಯು ಮಕ್ಕಳಲ್ಲಿ ಅಭಿರುಚಿಯನ್ನು ಬೆಳೆಸುತ್ತದೆ. ಅದನ್ನು ಪೋಷಿಸುವ ಕಾರ್ಯ ನಮ್ಮ ಶಿಕ್ಷಣ ಸಂಸ್ಥೆಯಿಂದ ಆಗುತ್ತಿದೆ. ಮಕ್ಕಳ ಕಲಾ ಪ್ರತಿಭೆಗೆ ವೇದಿಕೆಯನ್ನು ಸಲ್ಲಿಸಿದ […]

News

158 ಸಿವಿಲ್ ಜಡ್ಜ್ ಹುದ್ದೆಗೆ ನೇರ ನೇಮಕಾತಿ – ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ – ಕರ್ನಾಟಕ ಹೈಕೋರ್ಟ್ ಅಧಿಸೂಚನೆ ಪ್ರಕಟ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 158 ಸಿವಿಲ್ ಜಡ್ಜ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೇರ ನೇಮಕಾತಿ ನಡೆಯಲಿದ್ದು, ಕರ್ನಾಟಕ ಹೈಕೋರ್ಟ್ ಈ ಬಗ್ಗೆ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕ ನ್ಯಾಯಾಂಗ ಸೇವಾ (ನೇಮಕಾತಿ) ನಿಯಮಗಳು, 2004 ಮತ್ತು ಅದರ ತಿದ್ದುಪಡಿ ಮಾಡಲಾದ ನಿಯಮಗಳು 2011. 2015, 2016 ಮತ್ತು 2024 ಮತ್ತು ಸರ್ವೋಚ್ಚ ನ್ಯಾಯಾಲಯದ SMW (C) No. 2/2024 ದಿನಾಂಕ 07.11.2024ರ ಆದೇಶದನ್ವಯ, ಕರ್ನಾಟಕ […]

News

Sandesha Awards 2025 – Honoring Excellence in Art, Literature, Media and Social Service

Mangalore – The Sandesha Awards 2025, a prestigious recognition of excellence in literature, journalism, arts, education, music, media and social service, was held at the Sandesha Institute Grounds, Mangalore. The event was presided over by Most Rev. Dr Francis Serrao, Bishop of Shivamogga, with Shri Dr T.S. Nagabharana as the Chief Guest.   Chief Guest […]

News

ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರ ಹುಟ್ಟು ಹಬ್ಬದ ಅಮೃತ್ಸೋವ ಹಾಗೂ ಧರ್ಮಾಧ್ಯಕ್ಷ ದೀಕ್ಷೆಯ ಬೆಳ್ಳಿ ಹಬ್ಬ – ವಿಜೃಂಭಣೆಯಿಂದ ಆಚರಣೆ

ಉಡುಪಿ ಧರ್ಮಕ್ಷೇತ್ರದ ಬಿಷಪ್ ಡಾ. ಜೆರಾಲ್ಡ್ ಐಸಾಕ್ ಲೋಬೋರವರಿಗೆ ಅವಳಿ ಸಂಭ್ರಮ ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಡಾ. ಜೆರಾಲ್ಡ್ ಐಸಾಕ್ ಲೋಬೊ ಇವರ 75 ವರ್ಷಗಳ ಹುಟ್ಟುಹಬ್ಬ ಹಾಗೂ ಧರ್ಮಾಧ್ಯಕ್ಷ ದೀಕ್ಷೆಯ ಬೆಳ್ಳಿ ಹಬ್ಬದ ಸಂಭ್ರಮಾಚರಣೆಯು ಫೆಬ್ರವರಿ 9ರಂದು ಭಾನುವಾರ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಮೈದಾನದಲ್ಲಿ ಅದ್ದೂರಿಯಾಗಿ ವಿಜೃಂಭಣೆಯಿಂದ ಜರುಗಿತು. ಅತೀ ವಂದನೀಯ ಡಾ. ಜೆರಾಲ್ಡ್ ಐಸಾಕ್ ಲೋಬೊ ವಿವಿಧ ಧರ್ಮಕ್ಷೇತ್ರಗಳ ಧರ್ಮಾಧ್ಯಕ್ಷರು, ಧರ್ಮಗುರುಗಳು ಹಾಗೂ ಭಕ್ತಾದಿಗಳೊಂದಿಗೆ ಕೃತಜ್ಞತಾ ದಿವ್ಯ ಬಲಿಪೂಜೆ ಅರ್ಪಿಸಿದರು. ಶಿವಮೊಗ್ಗ […]

News

Inauguration of Centenary Year of Saint Vincent De Paul Society at Bejai Church Hall 

Saint Vincent De Paul Society  a Catholic lay service organization which started in Paris France in the year 1833 by Blessed Fredrick Ozanam which helps the needy irrespective of caste creed colour or religion started in Mangalore in 1926 at Bendore Milagres Rosario and Bejai commenced its Centenary year at Bejai church hall.          Students […]

You cannot copy content of this page