ಗೆಳೆಯರ ಬಳಗ ಕಲ್ಮಂಜ ಇದರ ರಜತ ಸಂಭ್ರಮ ಕಾರ್ಯಕ್ರಮ
ಗೆಳೆಯರ ಬಳಗ ಅಕ್ಷಯನಗರ (ರಿ.) ನಿಡಿಗಲ್ ಕಲ್ಮಂಜ ಇದರ ರಜತ ಸಂಭ್ರಮ ಕಾರ್ಯಕ್ರಮವು ಫೆಬ್ರವರಿ 9ರಂದು ಆದಿತ್ಯವಾರ ಕಲ್ಮಂಜ ಗ್ರಾಮದ ಅಕ್ಷಯನಗರದ ಕ್ರೀಡಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಪ್ರಾತಃ ಕಾಲ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ಪ್ರಾರಂಭಗೊಂಡಂತಹ ಕಾರ್ಯಕ್ರಮವು ನಂತರ ಕಲ್ಮಂಜ ಗ್ರಾಮದ ಆಯ್ದ ಭಜನಾ ತಂಡಗಳಿಂದ ಭಜನಾ ಸೇವೆಯು ಜರುಗಿತು. ನಂತರ ಅತಿಥಿಗಳನ್ನು ಹಾಗೂ ಸನ್ಮಾನಿತರನ್ನು ವಿವಿಧ ಜಾನಪದ ನೃತ್ಯ ತಂಡಗಳೊಂದಿಗೆ ಅತ್ಯಂತ ಗೌರವಪೂರ್ವಕವಾಗಿ ಬರಮಾಡಿಕೊಳ್ಳಲಾಯಿತು. ಭಾರತೀಯ ಸೇನೆಯ ನಿವೃತ್ತ ವೀರ ಯೋಧ ಮಂಜುನಾಥ ನಾಯ್ಕರವರನ್ನು ಹಾಗೂ […]