June 8, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರಿನ ದೇರಳಕಟ್ಟೆಯ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ವೀಣಾ ಡೇಸಾ ಇನ್ನಿಲ್ಲ

ಮಂಗಳೂರಿನ ದೇರಳಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ರಾಣಿಪುರದ 49 ವರ್ಷ ಪ್ರಾಯದ ವೀಣಾ ಡೇಸಾ ಅವರು ಜೂನ್ 7ರಂದು ಭಾನುವಾರ ನಿಧನರಾಗಿದ್ದಾರೆ. ಮೃತರು ಉಳ್ಳಾಲ ಕಾಪಿಕಾಡ್‌ನ ‘ಜೋನ್ ಬೇಕರಿ’ ಮಾಲೀಕರಾದ ಜೋನ್ ಡೆಸಾ ಅವರ ಪುತ್ರಿಯಾಗಿದ್ದು, ಉರ್ಬನ್ ಡಿಸೋಜ ಅವರ ಧರ್ಮಪತ್ನಿಯಾಗಿದ್ದಾರೆ. ಸದಾ ಹಸನ್ಮುಖಿ ಹಾಗೂ ವಿದ್ಯಾರ್ಥಿಗಳ ಪ್ರೀತಿಯ ಶಿಕ್ಷಕಿಯಾಗಿದ್ದ ವೀಣಾ ಅವರ ನಿಧನಕ್ಕೆ ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ರಾಣಿಪುರ ಪರಿಸರದ ಸಾರ್ವಜನಿಕರು ತೀವ್ರ ಸಂತಾಪ ಸೂಚಿಸಿದ್ದಾರೆ. ಅಂತಿಮ […]

News

ಮಂಗಳೂರು ಧರ್ಮಕ್ಷೇತ್ರದಲ್ಲಿ ಕ್ರೈಸ್ತ ಧಾರ್ಮಿಕ ಶಿಕ್ಷಣ ವರ್ಷ 2026-27ಕ್ಕೆ ಅದ್ಧೂರಿ ಚಾಲನೆ!

ಜ್ಞಾನದ ದೀವಿಗೆ ಹಚ್ಚಿದ ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ ಯಾವುದೇ ಒಂದು ಸಮಾಜದ ಸತ್ಪ್ರಜೆಗಳ ನಿರ್ಮಾಣಕ್ಕೆ ಮತ್ತು ಯುವ ಪೀಳಿಗೆಯಲ್ಲಿ ನೈತಿಕ ಮೌಲ್ಯಗಳನ್ನು ಬಿತ್ತಲು ಧಾರ್ಮಿಕ ಶಿಕ್ಷಣವು ಅತ್ಯಂತ ಅಗತ್ಯವಾದ ಬುನಾದಿಯಾಗಿದೆ. ಈ ನಿಟ್ಟಿನಲ್ಲಿ, ಮಂಗಳೂರು ಧರ್ಮಕ್ಷೇತ್ರದಾದ್ಯಂತ ಇರುವ ಎಲ್ಲಾ ಚರ್ಚ್ ಗಳಲ್ಲಿ ಹಮ್ಮಿಕೊಳ್ಳಲಾಗುವ 2026-27ನೇ ಸಾಲಿನ ಕ್ರೈಸ್ತ ಧಾರ್ಮಿಕ ಶಿಕ್ಷಣ ವರ್ಷಕ್ಕೆ ಐತಿಹಾಸಿಕ ರೊಸಾರಿಯೋ ಕೆಥೆಡ್ರಲ್‌ನಲ್ಲಿ ಇಂದು ಜೂನ್ 7ರಂದು ಭಾನುವಾರ ಅತ್ಯಂತ ಭಕ್ತಿ ಮತ್ತು ಸಂಭ್ರಮದಿಂದ ಚಾಲನೆ ನೀಡಲಾಯಿತು. ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪರಮ […]

News

ಬಂಟ್ವಾಳದಲ್ಲಿ ಭರ್ಜರಿ ಬೇಟೆ – 7.64 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ದ್ರವ್ಯ ಸಹಿತ ಮೂವರು ಡ್ರಗ್ ಪೆಡ್ಲರ್‌ಗಳ ಬಂಧನ!

ಕಾರಿನಲ್ಲಿ ಅಕ್ರಮವಾಗಿ ಎಂಡಿಎಂಎ (MDMA) ಮಾದಕ ದ್ರವ್ಯವನ್ನು ಸಾಗಾಟ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಬಂಟ್ವಾಳ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆ ವೇಳೆ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಬರೋಬ್ಬರಿ 7,64,000 ರೂಪಾಯಿ ಮೌಲ್ಯದ ನಿಷೇಧಿತ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಪುದು ನಿವಾಸಿ 39 ವರ್ಷ ಪ್ರಾಯದ ಎ. ಜುಬೈರ್, ಸಜಿಪ ಮುನ್ನೂರು ನಿವಾಸಿ 36 ವರ್ಷ ಪ್ರಾಯದ ಮೊಹಮ್ಮದ್ ಸವಾದ್ ಹಾಗೂ ಬಿ. ಮೂಡ ನಿವಾಸಿ ಬಿ.ಎಮ್. ರಶೀದ್ ಯಾನೆ ಮಾರಿಮುತ್ತು ಬಂಧಿತ ಆರೋಪಿಗಳಾಗಿದ್ದಾರೆ. ನಡೆದಿದ್ದೇನು?: ಜೂನ್ 4ರಂದು ಗುರುವಾರ […]

News

ಮಂಗಳೂರಿನ ಸಂದೇಶ ಫೌಂಡೇಶನ್‌ನಲ್ಲಿ ನಾಯಕತ್ವ ಬದಲಾವಣೆ ಫಾದರ್ ಸುದೀಪ್ ಪಾಲ್‌ಗೆ ವಿದಾಯ

ನೂತನ ನಿರ್ದೇಶಕರಾಗಿ ಫಾದರ್ ರೋಷನ್ ರೊಸಾರಿಯೊ ಅಧಿಕಾರ ಸ್ವೀಕಾರ ಮಂಗಳೂರು ನಗರದ ಪ್ರಸಿದ್ಧ ಸಂಸ್ಕೃತಿ ಮತ್ತು ಶಿಕ್ಷಣ ಸಂಸ್ಥೆಯಾದ ‘ಸಂದೇಶ ಫೌಂಡೇಶನ್’ನಲ್ಲಿ ಮಹತ್ವದ ನಾಯಕತ್ವ ಬದಲಾವಣೆಯಾಗಿದೆ. ಕಳೆದ ನಾಲ್ಕು ವರ್ಷಗಳಿಂದ ನಿರ್ದೇಶಕರಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ ವಂದನೀಯ ಫಾದರ್ ಸುದೀಪ್ ಪಾಲ್ (MSFS) ಅವರು ತಮ್ಮ ಜವಾಬ್ದಾರಿಯನ್ನು ನೂತನ ನಿರ್ದೇಶಕರಾದ ವಂದನೀಯ ಫಾದರ್ ರೋಷನ್ ರೊಸಾರಿಯೊ (OFM) ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿದ್ದಾರೆ. ಜೂನ್ 4ರಂದು ಗುರುವಾರ ಸಂದೇಶ ಕಲಾ ಕೇಂದ್ರದಲ್ಲಿ ನಡೆದ ಭಾವನಾತ್ಮಕ ವಿದಾಯ ಹಾಗೂ ಅದ್ಧೂರಿ […]

News

ಹಾಸ್ಟೆಲ್ ಕೊಠಡಿಯಲ್ಲಿ ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು

ಬೆಳ್ತಂಗಡಿ ಇಲ್ಲಿನ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 17 ವರ್ಷದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊಬ್ಬಳು ತಾನು ಉಳಿದುಕೊಂಡಿದ್ದ ಹಾಸ್ಟೆಲ್ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ನಡೆದಿದೆ. ಜೂನ್ 4 ರಂದು ಗುರುವಾರ ಮಧ್ಯಾಹ್ನ ಈ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತಕ್ಷಣವೇ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿನಿಯ ಪೋಷಕರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೋಷಕರು ಮಗಳ ಮೃತದೇಹವನ್ನು ಕಂಡು ಕಣ್ಣೀರಿಟ್ಟಿದ್ದಾರೆ. ಈ […]

News

ಸೂರಿಕುಮೇರುವಿನಲ್ಲಿ ಭೀಕರ ರಸ್ತೆ ಅಪಘಾತ : ಬೈಕ್-ಸ್ಕೂಟರ್ ಡಿಕ್ಕಿಯಾಗಿ 10 ವರ್ಷದ ಬಾಲಕಿ ದುರಂತ ಸಾವು!

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ ಜೂನ್ 3ರಂದು ಬುಧವಾರ ಸಾಯಂಕಾಲ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 10 ವರ್ಷದ ಪುಟ್ಟ ಬಾಲಕಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಾಳ್ತಿಲ ಗ್ರಾಮದ ಹೇಮಂತ್ ಕುಮಾರ್ ಎಂಬವರ ಪುತ್ರಿ 10 ವರ್ಷ ಪ್ರಾಯದ ನೈರುತಿ ಎಂ. ಸುವರ್ಣ ಮೃತಪಟ್ಟ ದುರ್ದೈವಿ. ಘಟನೆಯ ಹಿನ್ನೆಲೆ: ಬುಧವಾರ ಸಾಯಂಕಾಲ ಹೇಮಂತ್ ಕುಮಾರ್ ಅವರು ತಮ್ಮ ಪತ್ನಿ ಹಾಗೂ ಮಕ್ಕಳಾದ ನೈರುತಿ ಮತ್ತು […]

News

ಜೂನ್ 30ರಿಂದ BLOಗಳಿಂದ SIR ಮನೆ ಭೇಟಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

ಭಾರತದ ಚುನಾವಣಾ ಆಯೋಗದ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣ (SIR) ಜೂನ್ 30ರಿಂದ BLOಗಳ ಮನೆ ಭೇಟಿಯ ಮೂಲಕ ಆರಂಭಗೊಳ್ಳಲಿದೆ. ಈ ಮನೆ ಭೇಟಿ ಪ್ರಕ್ರಿಯೆ ಜುಲೈ 29ರವರೆಗೆ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ. ಜೂನ್ 4ರಂದು ಗುರುವಾರ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಈ ಎಸ್‌ಐಆರ್ ಜೂನ್ 1ರಿಂದ ಅರ್ಹತಾ ದಿನವನಾಗಿ ಪರಿಗಣಿಸಿ ಪ್ರಕ್ರಿಯೆ ಆರಂಭಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ […]

News

30 ವರ್ಷಗಳ ಕಾಲ ಜ್ಞಾನದ ದೀಪ ಬೆಳಗಿಸಿದ ಶಿಕ್ಷಕಿ ಜುಲಿಯಾನ ಡಯಾಸ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

ಸಾವಿರಾರು ವಿದ್ಯಾರ್ಥಿಗಳ ಮನ ಗೆದ್ದ ಶಿಕ್ಷಕಿ ಶಿಕ್ಷಣ ಕ್ಷೇತ್ರದಲ್ಲಿ ಮೂರು ದಶಕಗಳ ಕಾಲ ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸಿ ಸಾವಿರಾರು ವಿದ್ಯಾರ್ಥಿಗಳ ಬದುಕಿನಲ್ಲಿ ಜ್ಞಾನದ ಬೆಳಕು ಹರಡಿದ ಬೈಂದೂರು ಕುಂದಾಪುರದಲ್ಲಿನ ಶಿಕ್ಷಕಿ ಜುಲಿಯಾನ ಡಯಾಸ್ ಅವರು ಸರ್ಕಾರಿ ಸೇವೆಯಿಂದ ವಯೋನಿವೃತ್ತಿ ಹೊಂದಿದ್ದಾರೆ. ತಮ್ಮ ಬೋಧನಾ ಬದುಕಿನ ಆರಂಭವನ್ನು ಅಯ್ಯಂಗಾರ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ಎರಡುವರೆ ವರ್ಷಗಳ ಸೇವೆಯೊಂದಿಗೆ ಆರಂಭಿಸಿದ ಅವರು, ಬಳಿಕ ತಲ್ಲೂರಿನ ಕೋಟೆಬಾಗಿಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 27 ವರ್ಷಗಳಿಗಿಂತ ಅಧಿಕ […]

News

ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಅಭಿನಂದನೆ ಸಲ್ಲಿಸಿದ ಸ್ಟ್ಯಾನಿ ಪಿಂಟೋ ಬೆಂಗಳೂರು

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜೂನ್ 3ರಂದು ಬುಧವಾರ ಸಂಜೆ ಅಧಿಕಾರ ವಹಿಸಿಕೊಂಡಿರುವ ಜನಪ್ರಿಯ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ಕರ್ನಾಟಕ ಕ್ರೈಸ್ತ ಸಂಘಟನೆ ಹಾಗೂ ಸಮಸ್ತ ಕ್ರೈಸ್ತ ಬಾಂಧವರ ಪರವಾಗಿ ಆತ್ಮೀಯ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಕರ್ನಾಟಕ ಕ್ರೈಸ್ತ ಸಂಘಟನೆಯ ರಾಜ್ಯಾಧ್ಯಕ್ಷರಾದ ಸ್ಟ್ಯಾನಿ ಪಿಂಟೋ ಬೆಂಗಳೂರು ಅವರು ನೂತನ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸ್ಟ್ಯಾನಿ ಪಿಂಟೋ ಅವರು, ಸನ್ಮಾನ್ಯ “ಡಿ.ಕೆ. ಶಿವಕುಮಾರ್ ಅವರ ದಕ್ಷ ನಾಯಕತ್ವ ಮತ್ತು ಎಲ್ಲರನ್ನೂ ಒಳಗೊಳ್ಳುವ ಸೌಹಾರ್ದಯುತ ಚಿಂತನೆಗಳು […]

You cannot copy content of this page