ಬಂಟ್ವಾಳ: ಅಂತಾರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ, ಬ್ಯಾಂಕ್ ಉದ್ಯೋಗಿ ಮಾಣಿ ಬದಿಗುಡ್ಡೆ ನಿವಾಸಿ ಉದಯ ಚೌಟ ಅವರು ಮೇ 21ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಮೃತರು ಕಬಡ್ಡಿ ಆಟಗಾರರಾಗಿ ವಿಶೇಷ ಸಾಧನೆ ಮಾಡಿದ್ದು, 2007ರ ಕಬಡ್ಡಿ ವಿಶ್ವಕಪ್ ನಲ್ಲಿ ಭಾರತ ತಂಡದ ಉತ್ತಮ ಆಟಗಾರನಾಗಿ ಮೂಡಿಬಂದಿದ್ದರು. ಏಕಲವ್ಯ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಸಮ್ಮಾನಗಳನ್ನು ಪಡೆದಿದ್ದಾರೆ.
FlashNews:
ಕಾರ್ಕಳ: ಜೀಪ್ ಪಲ್ಟಿ- ಯುವತಿ ಮೃತ್ಯು, ಮೂವರಿಗೆ ಗಂಭೀರ ಗಾಯ
ಮಂಗಳೂರು: ‘ಅಗ್ನಿಪಥ್’ ನಿಂದ ಯುವಕರಿಗೆ ವಂಚನೆ; ಯುವ ಕಾಂಗ್ರೆಸ್ ಪ್ರತಿಭಟನೆ
ಧರ್ಮಸ್ಥಳದಿಂದ ದರ್ಶನ ಮುಗಿಸಿ ಬರುವ ವೇಳೆ ಮರಕ್ಕೆ ಢಿಕ್ಕಿ ಹೊಡೆದ ಕಾರು: ತಂದೆ-ಮಗ ಸಾವು
ಪುತ್ತೂರು ಅರಣ್ಯ ಇಲಾಖೆ ಮಿಂಚಿನ ಕಾರ್ಯಾಚರಣೆ: ದಂತಚೋರರ ಬಂಧನ
ಮೋದಿ ಬಂದು ಹೋಗಲಿ ಬೇಡ ಅಂದವರ್ಯಾರು.? ಆದ್ರೇ ಕಾಲೇಜುಗಳಿಗೆ ರಜೆ ಯಾಕೆ.? ವಿದ್ಯಾರ್ಥಿಗಳೇನು ಟೆರರಿಸ್ಟ್ ಗಳಾ ? – ಡಿಕೆಶಿ ಕಿಡಿ
ಇಂದು ರಾಹುಲ್ ಗಾಂಧಿ ಹುಟ್ಟುಹಬ್ಬ: ಸಂಭ್ರಮಿಸದಂತೆ ಕಾರ್ಯಕರ್ತರಿಗೆ ಕರೆ
ಬೆಳಗಾವಿಯಲ್ಲಿ ಪಾರ್ಕಿಂಗ್ ಗಲಾಟೆ ಕೊಲೆಯಲ್ಲಿ ಅಂತ್ಯ-ವಾಹನಗಳಿಗೆ ಬೆಂಕಿ, ಉದ್ವಿಗ್ನ ಪರಿಸ್ಥಿತಿ
ದ್ವಿತೀಯ PUC ಪರೀಕ್ಷೆಯಲ್ಲಿ ಅನುತ್ತೀರ್ಣ: ರಾಜ್ಯಾದ್ಯಂತ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ..!
Big Breaking: ಬೆಂಗಳೂರಿನಲ್ಲಿ ಸಹ ನಟನ ಬರ್ಬರ ಕೊಲೆ
ದಕ ಜಿಲ್ಲಾ ಪಂಚಾಯತ್ ಎಡವಟ್ಟು -ಗ್ರಾಮ ಪಂಚಾಯಿತಿ ಸಿಬ್ಬಂದಿ ಗಳಿಗೆ ಭವಿಷ್ಯ ನಿಧಿ ಯೋಜನೆ ತಪ್ಪುಅದೇಶ
ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಎಂ ರಘುಪತಿ ನಿಧನ
ಬಂಟ್ವಾಳ: ಬೈಕ್ ನಲ್ಲಿ ಬಂದು ವೃದ್ದೆಯ ಸರ ದೋಚಿದ್ದ ಆರೋಪಿ ಸೆರೆ
ನಾಳೆ ದ್ವಿತೀಯ PU ಪರೀಕ್ಷೆ ಫಲಿತಾಂಶ ಪ್ರಕಟ – ಸಚಿವ ಬಿ.ಸಿ ನಾಗೇಶ್ ಘೋಷಣೆ
ಮಂಗಳೂರು: ರಾಹುಲ್ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ
ಅಗ್ನಿಪಥ್ ಮೂಲಕ ಸೇನೆಯಲ್ಲಿ ಕಾಲ್ಪನಿಕ ಹುದ್ದೆ, ರಾಜಕೀಯ ಲಾಭಕ್ಕೆ ಯೋಧರ ತ್ಯಾಗ ದುರ್ಬಳಕೆ
BIG NEWS: ಸೋನಿಯಾ ಗಾಂಧಿ ಮಾತ್ರವಲ್ಲ, BSY, ಬಿ.ವೈ ವಿಜಯೇಂದ್ರ ಕೂಡ ಜೈಲಿಗೆ ಹೋಗ್ತಾರೆ : ಶಾಸಕ ಯತ್ನಾಳ್ ಹೊಸ ಬಾಂಬ್
ಮಂಗಳೂರು : ಬಿಬಿಎ ವಿದ್ಯಾರ್ಥಿ ನೇಣು ಬಿಗಿದು ಸಾವಿಗೆ ಶರಣು- ಆರ್ಥಿಕ ಸಂಕಷ್ಟಕ್ಕೆ ಬೆದರಿ ಸಾವು ಶಂಕೆ
ಮಂಗಳೂರು:”ಕುಳಾಯಿ ಫೌಂಡೇಶನ್” ನಿಂದ ಬಡಮಕ್ಕಳ ದತ್ತು ಸ್ವೀಕಾರ
ಮಂಗಳೂರು: ಬಾಲ್ಕನಿಯ ಕರ್ಟನ್ ಸರಿಪಡಿಸುವ ವೇಳೆ 5ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು
Category: <span>ಕ್ರೀಡೆ</span>
ಬೆಳ್ಳಿಪ್ಪಾಡಿ ರಮಾನಾಥ ರೈ ನೇತೃತ್ವದಲ್ಲಿ 11ನೇ ವರ್ಷದ ಮೂಡೂರು-ಪಡೂರು ಜೋಡುಕರೆ ಕಂಬಳ
ಬಂಟ್ದವಾ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ನಾಯಕ ಬೆಳ್ಳಿಪ್ಪಾಡಿ ರಮಾನಾಥ ರೈವರ ನೇತೃತ್ವದಲ್ಲಿ ಬಂಟ್ವಾಳ ನಾವೂರ ಗ್ರಾಮದ ಕೊಡಿಬೈಲು ಎಂಬಲ್ಲಿ 11 ನೇ ವರ್ಷದ ಮೂಡೂರು-ಪಡೂರು ಜೋಡುಕರೆ ಕಂಬಳ ಎಪ್ರಿಲ್ 17 ರಂದು ನಡೆಯಲಿದೆ. ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಸೋಲೂರು ಈಡಿಗಮಠ, ಮಾಣಿಲ ಶ್ರೀ ಶ್ರೀ ಶ್ರೀ ಮೊಹನದಾಸ ಪರಮಹಂಸ ಸ್ವಾಮೀಜಿ ಅಲ್ಲಿಪಾದೆ ಚರ್ಚ್ ನ ವಂದನೀಯ ಫೆಡ್ರಿಕ್ ಮೊಂತೇರೋ, ಕಾವಳಕಟ್ಟೆಯ ಡಾ ಮೌಲಾನಾ ಫಾಝೀಲ್ ರಿಝ್ಜಿ, ಜ| ಮೊಹಮ್ಮದ್ ನಾಸೀಹ್ ದಾರಿಮಿ ಯವರು...
ಇಂದಿನ ಐಕಾನ್ – ಐಪಿಲ್ ಚುಟುಕು ಕ್ರಿಕೆಟಿನ ಕಪ್ಪು ವಜ್ರ ನಿಕೋಲಸ್ ಪೂರಣ್
ಈ ವರ್ಷದ ಐಪಿಲ್ ಪಂದ್ಯಗಳನ್ನು ನೀವು ಗಮನಿಸುತ್ತಾ ಬಂದಿದ್ದೀರಿ ಎಂದಾದರೆ ಪಂಜಾಬ್ ತಂಡದ ಈ ಕ್ರಿಕೆಟರ್ ನಿಮ್ಮ ಗಮನವನ್ನು ಥಟ್ಟನೆ ಸೆಳೆದಿರುತ್ತಾನೆ. ತನ್ನ ಸಾಹಸದ ಆಕ್ರೊಬ್ಯಾಟಿಕ್ ಫೀಲ್ಡಿಂಗ್ ಸಾಮರ್ಥ್ಯದ ಮೂಲಕ, ಸಿಕ್ಸರ್ ಮತ್ತು ಬೌಂಡರಿಗಳ ಸುರಿ ಮಳೆಯ ಮೂಲಕ, ತನ್ನ ಅದ್ಭುತವಾದ ಹೀರೋಯಿಕ್ ಇನ್ನಿಂಗ್ಸಗಳ ಮೂಲಕ ಆತ ಜಗತ್ತಿನ ಕ್ರಿಕೆಟ್ ಪ್ರೇಮಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿದ್ದು ಖಂಡಿತವಾಗಿಯೂ ಸುಳ್ಳಲ್ಲ. ಆತನ ಫೀಲ್ದಿಂಗ್ ಬಗ್ಗೆ ಸಚಿನ್ ಹೇಳಿದ ಮಾತುಗಳು – ಇಂತಹ ಸಾಹಸವನ್ನು ನಾನು ಇದುವರೆಗೆ ಕ್ರಿಕೆಟ್ ಕಣದಲ್ಲಿ ನೋಡಿದ್ದೇ...
ಕನ್ನಡ ರಾಜ್ಯೋತ್ಸವ: ಕಬಡ್ಡಿ ಪಂದ್ಯಾಟ
ಬಂಟ್ವಾಳ:ಪ್ರೆಂಡ್ಸ್ ಕುಕ್ಕಾಜೆ ಇದರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರೋ ಮಾದರಿಯ ಅಂತರ್ ಜಿಲ್ಲಾ ಕಬಡ್ಡಿ ಪ್ರೀಮಿಯರ್ ಲೀಗ್ ಪಂದ್ಯದ ಸಮಾರೋಪ ಸಮಾರಂಭ ಕಾರ್ಯಕ್ರಮಕ್ಕೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ಭೇಟಿ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ ಎಸ್ ಮಹಮ್ಮದ್, ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಹಾಗೂ ಬೇಬಿ ಕುಂದರ್,ಪಾಣೆಮಂಗಳೂರು ಬ್ಲಾಕ್ ಪ್ರದಾನ ಕಾರ್ಯದರ್ಶಿಗಳಾದ ಜಿ.ಎಮ್ ಇಬ್ರಾಹಿಂ,ಇರಾ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ...
ಜಗತ್ತಿನ ಎರಡನೇ ಬಹುಮೂಲ್ಯ ಕ್ರಿಕೆಟರ್ ಸರ್ ರವೀಂದ್ರ ಜಡೇಜಾ.
ಕ್ರಿಕೆಟ್ ಜಗತ್ತಿನ ಬೈಬಲ್ ಎಂದೇ ಕರೆಯಲ್ಪಡುತ್ತಿರುವ WISDON ಪತ್ರಿಕೆಯು 21ನೆಯ ಶತಮಾನದ ಬಹುಮೂಲ್ಯ ಕ್ರಿಕೆಟರಗಳ ಪಟ್ಟಿಯನ್ನು ಇತ್ತೀಚೆಗೆ ಬಿಡುಗಡೆ ಮಾಡಿದ್ದು ಅದರಲ್ಲಿ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಮೊದಲ ಸ್ಥಾನ ಪಡೆದರೆ ಭಾರತದ ಸರ್ ರವೀಂದ್ರ ಜಡೇಜಾ (ಜಡ್ಡು) ಎರಡನೇ ಸ್ಥಾನ ಪಡೆದಿದ್ದಾನೆ! ಭಾರತದ ಈ ಆಲ್ರೌಂಡರ್ ಕ್ರಿಕೆಟರ್ 97.3 ಸ್ಕೋರ್ ಪಡೆದಿದ್ದು ಮುತ್ತಯ್ಯ ಮುರಳೀಧರನ್ ಅವರಿಂದ ಕೂದಲೆಳೆಯ ಅಂತರದಲ್ಲಿ ಹಿಂದೆ ಇದ್ದಾನೆ. ಅವನ ಆಯ್ಕೆಗೆ ಪತ್ರಿಕೆ ಕೊಟ್ಟ ಕಾರಣ ಇದು. ” ಅವನ ಬೌಲಿಂಗ್ ಸರಾಸರಿ ಶೇನ್...