‘ಮಾನವ ಸೋದರತೆಯ ರಾಷ್ಟ್ರಗಳ ಸಾರ್ವಭೌಮತೆಯನ್ನು ಮೀರಿದೆ’ – ಇದು ನಾನು ನಂಬಿದ ಜೇಸಿಐ ಸಂಸ್ಥೆಯ ಪ್ರಾರ್ಥನೆಯ ಒಂದು ಸಾಲು. ಇದು ನನಗೆ ಆತನ ಬದುಕಿಂದ ಹೆಚ್ಚು ಆಪ್ತವಾಗಿದೆ. ‘ಶತಮಾನದ ಕ್ರೀಡಾಪಟು’ ಎಂದು ಬಿಬಿಸಿ ಆತನಿಗೆ ಗೌರವ ನೀಡಿತು. ಆತ 1980ರಲ್ಲಿ ಮೃತನಾದಾಗ ಆಗಿನ ಅಮೇರಿಕ ಅಧ್ಯಕ್ಷ ಜಿಮ್ಮಿ ಕಾರ್ಟರ್ ಹೇಳಿದ ಶೃದ್ಧಾಂಜಲಿಯ ಮಾತು ತುಂಬಾ ಮಾರ್ಮಿಕವಾಗಿದೆ. “ನಾನು ಆತನ ಹಾಗೆ ಸರ್ವಾಧಿಕಾರ, ಬಡತನ ಮತ್ತು ವರ್ಣ ತಾರತಮ್ಯದ ವಿರುದ್ಧ ಹೋರಾಡಿದ ಇನ್ನೊಬ್ಬ ಕ್ರೀಡಾಪಟುವನ್ನು ನೋಡಿಯೇ ಇಲ್ಲ!” ಈ...
FlashNews:
ಕಾಂಗ್ರೆಸ್ ಪಕ್ಷವು ಪಿನಿಕ್ಸ್ ಪಕ್ಷಿಯಂತೆ ಮೇಲೆದ್ದು ಬರುವ ದಿನ ದೂರವಿಲ್ಲ : ರಮಾನಾಥ ರೈ
ಗ್ರಾಮ ಪಂಚಾಯತ್ ಅಧ್ಯಕ್ಷ |ಉಪಾಧ್ಯಕ್ಷ ಮೀಸಲಾತಿಗೆ ದಿನಾಂಕ ಫಿಕ್ಸ್
ಸುಳ್ಯಕ್ಕೆ ಒಲಿದ ಸಚಿವ ಸ್ಥಾನ
ಸಚಿವ ಸ್ಥಾನಕ್ಕೆ ನಾಗೇಶ್ ರಾಜೀನಾಮೆ ಅಸಮಾಧಾನ ಗೊಂಡ ಪಕ್ಷೇತರ ಶಾಸಕ ?
ಗ್ರಾಮ ಪಂಚಾಯತ್ ಗೆದ್ದ ಅಭ್ಯರ್ಥಿಗಳಿಗೆ ರೈ ಅವರಿಂದ ಅಭಿನಂದನೆ
ಸುಳ್ಯ ಅಂಗಾರ ಅವರಿಗೆ ಒಲಿದ ಅದ್ರಷ್ಟ
ಬೆಳ್ಳಾರೆ ವರ್ತಕ ಸಂಘದಿಂದ ನೂತನ ಪಂಚಾಯತ್ ಸದಸ್ಯರಿಗೆ ಅಭಿನಂದನೆ
ಇಂದಿನ ಐಕಾನ್ ಸ್ವಾಮಿ ವಿವೇಕಾನಂದರು
ಗ್ರಾಮ ಪಂಚಾಯತ್ ಮೀಸಲಾತಿ ಪಾರದರ್ಶಕ ಜಾರಿಗೆ ರಮಾನಾಥ ರೈ ಮನವಿ
ಎಬಿವಿಪಿ ಅಭ್ಯಾಸವರ್ಗ ಸಮಾರೋಪ
ಪಾಣಿಮಂಗಳೂರು : ಜನವರಿ 8ಕ್ಕೆ ಖಾಝಿ ಕೋಟ ಉಸ್ತಾದ್, ಹಾಗು ಸಿ.ಎಂ. ಉಸ್ತಾದ್ ಕೃತಿಬಿಡುಗಡೆ, ಸೆಮಿನಾರ್, ಅನುಸ್ಮರಣೆ
🙏 ಇಂದಿನ ಐಕಾನ್- ಕ್ರಿಕೆಟ್ ಲೆಜೆಂಡ್ ಕಪಿಲ್ ದೇವ್
ಬೆಳ್ಳಾರೆ ಮೆಸ್ಕಾಂ ಮಾರ್ಗದಾಳು ಮಾಧವ ವಿಧಿವಶ
ಬಂಟ್ವಾಳದಲ್ಲಿ ಕಾಂಗ್ರೆಸ್ ವಿಭಾಗೀಯ ಸಭೆ
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಅಭಿನಂದನಾ ಕಾರ್ಯಕ್ರಮ
ಇಂದಿನ ಐಕಾನ್ – ಆಧ್ಯಾತ್ಮದ ಪರಾಕಾಷ್ಟೆ ಪೇಜಾವರ ಶ್ರೀಗಳು
ಇಂದಿನ ಐಕಾನ್ – ಕಾರ್ಕಳದಿಂದ ಹೊರಟು ಜಗತ್ತು ಸುತ್ತಿದ ಹಕ್ಕಿ ಎಸ್ ಏ ಹುಸೇನ್. ( ಭಾಗ ೨)
ಇಂದಿನ ಐಕಾನ್ – ಕಾರ್ಕಳದಿಂದ ಜಗತ್ತು ಸುತ್ತಿದ ಹಕ್ಕಿ ಎಸ್.ಏ.ಹುಸೇನ್( ಭಾಗ ೧)
ಇಂದಿನ ಐಕಾನ್ – ಭಾರತೀಯ ರಾಜಕಾರಣದ ಅಜಾತಶತ್ರು ವಾಜಪೇಯಿಜಿ
Category: <span>ಕ್ರೀಡೆ</span>
ಇಂದಿನ ಐಕಾನ್ – ಐಪಿಲ್ ಚುಟುಕು ಕ್ರಿಕೆಟಿನ ಕಪ್ಪು ವಜ್ರ ನಿಕೋಲಸ್ ಪೂರಣ್
ಈ ವರ್ಷದ ಐಪಿಲ್ ಪಂದ್ಯಗಳನ್ನು ನೀವು ಗಮನಿಸುತ್ತಾ ಬಂದಿದ್ದೀರಿ ಎಂದಾದರೆ ಪಂಜಾಬ್ ತಂಡದ ಈ ಕ್ರಿಕೆಟರ್ ನಿಮ್ಮ ಗಮನವನ್ನು ಥಟ್ಟನೆ ಸೆಳೆದಿರುತ್ತಾನೆ. ತನ್ನ ಸಾಹಸದ ಆಕ್ರೊಬ್ಯಾಟಿಕ್ ಫೀಲ್ಡಿಂಗ್ ಸಾಮರ್ಥ್ಯದ ಮೂಲಕ, ಸಿಕ್ಸರ್ ಮತ್ತು ಬೌಂಡರಿಗಳ ಸುರಿ ಮಳೆಯ ಮೂಲಕ, ತನ್ನ ಅದ್ಭುತವಾದ ಹೀರೋಯಿಕ್ ಇನ್ನಿಂಗ್ಸಗಳ ಮೂಲಕ ಆತ ಜಗತ್ತಿನ ಕ್ರಿಕೆಟ್ ಪ್ರೇಮಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿದ್ದು ಖಂಡಿತವಾಗಿಯೂ ಸುಳ್ಳಲ್ಲ. ಆತನ ಫೀಲ್ದಿಂಗ್ ಬಗ್ಗೆ ಸಚಿನ್ ಹೇಳಿದ ಮಾತುಗಳು – ಇಂತಹ ಸಾಹಸವನ್ನು ನಾನು ಇದುವರೆಗೆ ಕ್ರಿಕೆಟ್ ಕಣದಲ್ಲಿ ನೋಡಿದ್ದೇ...
ಕನ್ನಡ ರಾಜ್ಯೋತ್ಸವ: ಕಬಡ್ಡಿ ಪಂದ್ಯಾಟ
ಬಂಟ್ವಾಳ:ಪ್ರೆಂಡ್ಸ್ ಕುಕ್ಕಾಜೆ ಇದರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರೋ ಮಾದರಿಯ ಅಂತರ್ ಜಿಲ್ಲಾ ಕಬಡ್ಡಿ ಪ್ರೀಮಿಯರ್ ಲೀಗ್ ಪಂದ್ಯದ ಸಮಾರೋಪ ಸಮಾರಂಭ ಕಾರ್ಯಕ್ರಮಕ್ಕೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ಭೇಟಿ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ ಎಸ್ ಮಹಮ್ಮದ್, ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಹಾಗೂ ಬೇಬಿ ಕುಂದರ್,ಪಾಣೆಮಂಗಳೂರು ಬ್ಲಾಕ್ ಪ್ರದಾನ ಕಾರ್ಯದರ್ಶಿಗಳಾದ ಜಿ.ಎಮ್ ಇಬ್ರಾಹಿಂ,ಇರಾ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ...
ಜಗತ್ತಿನ ಎರಡನೇ ಬಹುಮೂಲ್ಯ ಕ್ರಿಕೆಟರ್ ಸರ್ ರವೀಂದ್ರ ಜಡೇಜಾ.
ಕ್ರಿಕೆಟ್ ಜಗತ್ತಿನ ಬೈಬಲ್ ಎಂದೇ ಕರೆಯಲ್ಪಡುತ್ತಿರುವ WISDON ಪತ್ರಿಕೆಯು 21ನೆಯ ಶತಮಾನದ ಬಹುಮೂಲ್ಯ ಕ್ರಿಕೆಟರಗಳ ಪಟ್ಟಿಯನ್ನು ಇತ್ತೀಚೆಗೆ ಬಿಡುಗಡೆ ಮಾಡಿದ್ದು ಅದರಲ್ಲಿ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಮೊದಲ ಸ್ಥಾನ ಪಡೆದರೆ ಭಾರತದ ಸರ್ ರವೀಂದ್ರ ಜಡೇಜಾ (ಜಡ್ಡು) ಎರಡನೇ ಸ್ಥಾನ ಪಡೆದಿದ್ದಾನೆ! ಭಾರತದ ಈ ಆಲ್ರೌಂಡರ್ ಕ್ರಿಕೆಟರ್ 97.3 ಸ್ಕೋರ್ ಪಡೆದಿದ್ದು ಮುತ್ತಯ್ಯ ಮುರಳೀಧರನ್ ಅವರಿಂದ ಕೂದಲೆಳೆಯ ಅಂತರದಲ್ಲಿ ಹಿಂದೆ ಇದ್ದಾನೆ. ಅವನ ಆಯ್ಕೆಗೆ ಪತ್ರಿಕೆ ಕೊಟ್ಟ ಕಾರಣ ಇದು. ” ಅವನ ಬೌಲಿಂಗ್ ಸರಾಸರಿ ಶೇನ್...