ಮಂಗಳೂರು : ಮುಂದಿನ ಚುನಾವಣೆಯಲ್ಲಿ ನನಗೆ ಮುಸ್ಲಿಂಮರ ವೋಟುಗಳು ಬೇಡ ಎಂದು ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳ್ತಂಗಡಿಯ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜಾ, ಮುಂದಿನ ಚುನಾವಣೆಯಲ್ಲಿ ನನಗೆ ಮುಸ್ಲಿಮರ ವೋಟುಗಳು ಬೇಡ. ಹಿಂದೂ ವೋಟುಗಳಿದ್ದರೆ ಸಾಕು. ಇದನ್ನು ಬಹಿರಂಗವಾಗಿಯೇ ಹೇಳುತ್ತಿದ್ದೇನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಹಿಜಾಬ್, ಹಲಾಲ್, ಮುಸ್ಲಿಂ ವ್ಯಾಪಾರಿಗಳ ಮೇಲಿನ ನಿರ್ಬಂಧ ಅಜಾನ್ ವಿವಾದದ ಬೆನ್ನಲ್ಲೇ ಬಿಜೆಪಿ ಶಾಸಕ ಹರೀಶ್ ಪೂಂಜಾ...
FlashNews:
ಕಾರ್ಕಳ: ಜೀಪ್ ಪಲ್ಟಿ- ಯುವತಿ ಮೃತ್ಯು, ಮೂವರಿಗೆ ಗಂಭೀರ ಗಾಯ
ಮಂಗಳೂರು: ‘ಅಗ್ನಿಪಥ್’ ನಿಂದ ಯುವಕರಿಗೆ ವಂಚನೆ; ಯುವ ಕಾಂಗ್ರೆಸ್ ಪ್ರತಿಭಟನೆ
ಧರ್ಮಸ್ಥಳದಿಂದ ದರ್ಶನ ಮುಗಿಸಿ ಬರುವ ವೇಳೆ ಮರಕ್ಕೆ ಢಿಕ್ಕಿ ಹೊಡೆದ ಕಾರು: ತಂದೆ-ಮಗ ಸಾವು
ಪುತ್ತೂರು ಅರಣ್ಯ ಇಲಾಖೆ ಮಿಂಚಿನ ಕಾರ್ಯಾಚರಣೆ: ದಂತಚೋರರ ಬಂಧನ
ಮೋದಿ ಬಂದು ಹೋಗಲಿ ಬೇಡ ಅಂದವರ್ಯಾರು.? ಆದ್ರೇ ಕಾಲೇಜುಗಳಿಗೆ ರಜೆ ಯಾಕೆ.? ವಿದ್ಯಾರ್ಥಿಗಳೇನು ಟೆರರಿಸ್ಟ್ ಗಳಾ ? – ಡಿಕೆಶಿ ಕಿಡಿ
ಇಂದು ರಾಹುಲ್ ಗಾಂಧಿ ಹುಟ್ಟುಹಬ್ಬ: ಸಂಭ್ರಮಿಸದಂತೆ ಕಾರ್ಯಕರ್ತರಿಗೆ ಕರೆ
ಬೆಳಗಾವಿಯಲ್ಲಿ ಪಾರ್ಕಿಂಗ್ ಗಲಾಟೆ ಕೊಲೆಯಲ್ಲಿ ಅಂತ್ಯ-ವಾಹನಗಳಿಗೆ ಬೆಂಕಿ, ಉದ್ವಿಗ್ನ ಪರಿಸ್ಥಿತಿ
ದ್ವಿತೀಯ PUC ಪರೀಕ್ಷೆಯಲ್ಲಿ ಅನುತ್ತೀರ್ಣ: ರಾಜ್ಯಾದ್ಯಂತ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ..!
Big Breaking: ಬೆಂಗಳೂರಿನಲ್ಲಿ ಸಹ ನಟನ ಬರ್ಬರ ಕೊಲೆ
ದಕ ಜಿಲ್ಲಾ ಪಂಚಾಯತ್ ಎಡವಟ್ಟು -ಗ್ರಾಮ ಪಂಚಾಯಿತಿ ಸಿಬ್ಬಂದಿ ಗಳಿಗೆ ಭವಿಷ್ಯ ನಿಧಿ ಯೋಜನೆ ತಪ್ಪುಅದೇಶ
ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಎಂ ರಘುಪತಿ ನಿಧನ
ಬಂಟ್ವಾಳ: ಬೈಕ್ ನಲ್ಲಿ ಬಂದು ವೃದ್ದೆಯ ಸರ ದೋಚಿದ್ದ ಆರೋಪಿ ಸೆರೆ
ನಾಳೆ ದ್ವಿತೀಯ PU ಪರೀಕ್ಷೆ ಫಲಿತಾಂಶ ಪ್ರಕಟ – ಸಚಿವ ಬಿ.ಸಿ ನಾಗೇಶ್ ಘೋಷಣೆ
ಮಂಗಳೂರು: ರಾಹುಲ್ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ
ಅಗ್ನಿಪಥ್ ಮೂಲಕ ಸೇನೆಯಲ್ಲಿ ಕಾಲ್ಪನಿಕ ಹುದ್ದೆ, ರಾಜಕೀಯ ಲಾಭಕ್ಕೆ ಯೋಧರ ತ್ಯಾಗ ದುರ್ಬಳಕೆ
BIG NEWS: ಸೋನಿಯಾ ಗಾಂಧಿ ಮಾತ್ರವಲ್ಲ, BSY, ಬಿ.ವೈ ವಿಜಯೇಂದ್ರ ಕೂಡ ಜೈಲಿಗೆ ಹೋಗ್ತಾರೆ : ಶಾಸಕ ಯತ್ನಾಳ್ ಹೊಸ ಬಾಂಬ್
ಮಂಗಳೂರು : ಬಿಬಿಎ ವಿದ್ಯಾರ್ಥಿ ನೇಣು ಬಿಗಿದು ಸಾವಿಗೆ ಶರಣು- ಆರ್ಥಿಕ ಸಂಕಷ್ಟಕ್ಕೆ ಬೆದರಿ ಸಾವು ಶಂಕೆ
ಮಂಗಳೂರು:”ಕುಳಾಯಿ ಫೌಂಡೇಶನ್” ನಿಂದ ಬಡಮಕ್ಕಳ ದತ್ತು ಸ್ವೀಕಾರ
ಮಂಗಳೂರು: ಬಾಲ್ಕನಿಯ ಕರ್ಟನ್ ಸರಿಪಡಿಸುವ ವೇಳೆ 5ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು
Category: <span>ಮುಖಪುಟ</span>
ಶ್ರೀಲಂಕಾ ಪ್ರಜೆಗಳು ರಾಜ್ಯಕ್ಕೆ ವಲಸೆ ಸಾಧ್ಯತೆ – ಎಚ್ಚರ ವಹಿಸಲು ಸೂಚನೆ
ಮಂಗಳೂರು : ದಿವಾಳಿಯಾಗಿರುವ ಶ್ರೀಲಂಕಾದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಈ ಹಿನ್ನಲೆ ಶ್ರೀಲಂಕಾ ಪ್ರಜೆಗಳು ಸಮುದ್ರ ಮಾರ್ಗಗಳ ಮೂಲಕ ಭಾರತಕ್ಕೆ ವಲಸೆ ಬರುವ ಸಾಧ್ಯತೆ ಇದ್ದು, ಈ ಹಿನ್ನಲೆ ಮಂಗಳೂರು ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಶ್ರೀಲಂಕಾ ಪ್ರಜೆಗಳು ಕರ್ನಾಟಕದ ಕರಾವಳಿಯ ಸಮುದ್ರ ಮಾರ್ಗದ ಮೂಲಕ ಒಳ ನುಸುಳುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ವಹಿಸಬೇಕು ಎಂದು ಮಂಗಳೂರಿನ ಕರಾವಳಿ ಕಾವಲು ಪೊಲೀಸ್ ಠಾಣೆ ಎಚ್ಚರಿಕೆ ನೀಡಿದೆ. ಅಪರಿಚಿತ ವ್ಯಕ್ತಿಗಳಿಗೆ ಮನೆ ಬಾಡಿಗೆ ನೀಡುವ ಮುನ್ನ ಅವರ ಪೂರ್ವಾಪರ ಮಾಹಿತಿ ತಿಳಿದು...
ಉಡುಪಿ: ನಿರುದ್ಯೋಗ, 40% ಕಮಿಷನ್ ವಿರುದ್ಧ ಉಡುಪಿಯಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆ!
ಉಡುಪಿ: ಬೆಲೆ ಏರಿಕೆ, ನಿರುದ್ಯೋಗ ಮತ್ತು ಕಾಮಗಾರಿಯಲ್ಲಿ 40% ಕಮಿಷನ್ ವಿಚಾರವಾಗಿ ಇವತ್ತು ಉಡುಪಿಯಲ್ಲಿ ಯೂತ್ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹಮ್ಮದ್ ನಲಪಾಡ್ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಎದುರು ಪ್ರತಿಭಟನೆ ನಡೆಯಿತು. ಇತ್ತೀಚೆಗೆ ಉದ್ಯೋಗ ಸಿಗದೆ ಎಂಬಿಎ ಪದವೀಧರೆ ಆತ್ಮಹತ್ಯೆ ಮಾಡಿಕೊಂಡಿದ್ದರು. ದ.ಕ. ಮೂಲದ ಯುವತಿ ಸಹನಾ ಉಡುಪಿಯ ಶಿರ್ವದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಯುವತಿಯ ಆತ್ಮಹತ್ಯೆ ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸರ್ಕಾರಕ್ಕೆ...
MBA ಪದವೀಧರೆ ಆತ್ಮಹತ್ಯೆ ಪ್ರಕರಣ- ಯೂತ್ ಕಾಂಗ್ರೆಸ್ನಿಂದ ಪ್ರತಿಭಟನೆ
ಶಿರ್ವ: ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ಎಂಬಿಎ ಪದವೀಧರೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ರಾಜಕೀಯ ಸ್ವರೂಪ ಪಡೆಯುತ್ತಿದೆ. ಕೆಲ ದಿನಗಳ ಹಿಂದೆ ದ.ಕ ಜಿಲ್ಲೆ ಉಪ್ಪಿನಂಗಡಿ ಮೂಲದ ಯುವತಿ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಹನಾ (23 ) ವಿಷ ಸೇವಿಸಿ ಸಾವಿಗೆ ಶರಣಾದ ಯುವತಿ. ಕಟ್ಟಿಂಗೇರಿಯ ಅಕ್ಕನ ಮನೆಗೆ ಬಂದು ವಿಷ ಸೇವಿಸಿದ್ದ ಸಹನಾಗೆ ಉಡುಪಿಯ ಮಿಷನ್ ಆಸ್ಪತ್ರೆ, ಕೆಎಂಸಿ ಮತ್ತು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ....