ಸುಳ್ಯ ಅಕ್ರಮ ಸಕ್ರಮ ಸಮಿತಿ ರಚನೆಯಾಗಿದ್ದು ಶಾಸಕ ಅಂಗಾರ ಅಧ್ಯಕ್ಷತೆಯಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ರಾಕೇಶ ರೈ ಕೆಡೆಂಜಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಗುಣವತಿ ಕೊಲ್ಲಂತಡ್ಕ, ಎಸ್. ಸಿ ಮೋರ್ಚಾ ಮಾಜಿ ಅಧ್ಯಕ್ಷ ಬಾಳಪ್ಪ ಕಳಂಜ ಇವರನ್ನು ನೇಮಕ ಗೊಳಿಸಿ ಸರಕಾರ ಆದೇಶ ಮಾಡಿದೆ. ಮೊದಲ ಪಟ್ಟಿಯಲ್ಲಿ ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ವೆಂಕಟ್ ಒಳಲಂಬೆ ಇವರಿಗೆ ಆದೇಶವಾಗಿತ್ತು. ಈ ಆದೇಶವಾಗಿ 4 ತಿಂಗಳು ಕಳೆದು ಹೋಗಿತ್ತು. ಯಾವಾಗ ಮೊದಲಪಟ್ಟಿ ಮಾಧ್ಯಮದಲ್ಲಿ ಪ್ರಕಟಗೊಳ್ಳುವ...
FlashNews:
ಕೊಳ್ತಿಗೆ: ಮದುರ ಸಂಘಟನೆ ವತಿಯಿಂದ ಬಾಯಂಬಾಡಿ ದೇವಸ್ಥಾನದ ವಠಾರದಲ್ಲಿ ಶ್ರಮದಾನ
ಕಾಂಗ್ರೆಸ್ ಪಕ್ಷವು ಪಿನಿಕ್ಸ್ ಪಕ್ಷಿಯಂತೆ ಮೇಲೆದ್ದು ಬರುವ ದಿನ ದೂರವಿಲ್ಲ : ರಮಾನಾಥ ರೈ
ಗ್ರಾಮ ಪಂಚಾಯತ್ ಅಧ್ಯಕ್ಷ |ಉಪಾಧ್ಯಕ್ಷ ಮೀಸಲಾತಿಗೆ ದಿನಾಂಕ ಫಿಕ್ಸ್
ಸುಳ್ಯಕ್ಕೆ ಒಲಿದ ಸಚಿವ ಸ್ಥಾನ
ಸಚಿವ ಸ್ಥಾನಕ್ಕೆ ನಾಗೇಶ್ ರಾಜೀನಾಮೆ ಅಸಮಾಧಾನ ಗೊಂಡ ಪಕ್ಷೇತರ ಶಾಸಕ ?
ಗ್ರಾಮ ಪಂಚಾಯತ್ ಗೆದ್ದ ಅಭ್ಯರ್ಥಿಗಳಿಗೆ ರೈ ಅವರಿಂದ ಅಭಿನಂದನೆ
ಸುಳ್ಯ ಅಂಗಾರ ಅವರಿಗೆ ಒಲಿದ ಅದ್ರಷ್ಟ
ಬೆಳ್ಳಾರೆ ವರ್ತಕ ಸಂಘದಿಂದ ನೂತನ ಪಂಚಾಯತ್ ಸದಸ್ಯರಿಗೆ ಅಭಿನಂದನೆ
ಇಂದಿನ ಐಕಾನ್ ಸ್ವಾಮಿ ವಿವೇಕಾನಂದರು
ಗ್ರಾಮ ಪಂಚಾಯತ್ ಮೀಸಲಾತಿ ಪಾರದರ್ಶಕ ಜಾರಿಗೆ ರಮಾನಾಥ ರೈ ಮನವಿ
ಎಬಿವಿಪಿ ಅಭ್ಯಾಸವರ್ಗ ಸಮಾರೋಪ
ಪಾಣಿಮಂಗಳೂರು : ಜನವರಿ 8ಕ್ಕೆ ಖಾಝಿ ಕೋಟ ಉಸ್ತಾದ್, ಹಾಗು ಸಿ.ಎಂ. ಉಸ್ತಾದ್ ಕೃತಿಬಿಡುಗಡೆ, ಸೆಮಿನಾರ್, ಅನುಸ್ಮರಣೆ
🙏 ಇಂದಿನ ಐಕಾನ್- ಕ್ರಿಕೆಟ್ ಲೆಜೆಂಡ್ ಕಪಿಲ್ ದೇವ್
ಬೆಳ್ಳಾರೆ ಮೆಸ್ಕಾಂ ಮಾರ್ಗದಾಳು ಮಾಧವ ವಿಧಿವಶ
ಬಂಟ್ವಾಳದಲ್ಲಿ ಕಾಂಗ್ರೆಸ್ ವಿಭಾಗೀಯ ಸಭೆ
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಅಭಿನಂದನಾ ಕಾರ್ಯಕ್ರಮ
ಇಂದಿನ ಐಕಾನ್ – ಆಧ್ಯಾತ್ಮದ ಪರಾಕಾಷ್ಟೆ ಪೇಜಾವರ ಶ್ರೀಗಳು
ಇಂದಿನ ಐಕಾನ್ – ಕಾರ್ಕಳದಿಂದ ಹೊರಟು ಜಗತ್ತು ಸುತ್ತಿದ ಹಕ್ಕಿ ಎಸ್ ಏ ಹುಸೇನ್. ( ಭಾಗ ೨)
ಇಂದಿನ ಐಕಾನ್ – ಕಾರ್ಕಳದಿಂದ ಜಗತ್ತು ಸುತ್ತಿದ ಹಕ್ಕಿ ಎಸ್.ಏ.ಹುಸೇನ್( ಭಾಗ ೧)
Home
ರಾಜಕೀಯ
Category: <span>ರಾಜಕೀಯ</span>
ಸುಳ್ಯ ನಗರ ಕಾಂಗ್ರೆಸ್ ಅಧ್ಯಕ್ಷ ರಾಗಿ ಶಶಿಧರ ಎಂ ಜೆ ಕೊಯಿಕುಳಿ
ಸುಳ್ಯ ನಗರ ಕಾಂಗ್ರೆಸ್ ಅಧ್ಯಕ್ಷ ರಾಗಿ ಶಶಿಧರ ಎಂ ಜೆ ಕೊಯಿಕುಳಿ ಯವರನ್ನು ಇಂದು ಸುಳ್ಯ ದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆದ ಸುಳ್ಯ ನಗರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಶ್ರೀ ಜಯಪ್ರಕಾಶ್ ರೈ ಎನ್ ರವರು ನಾಮನಿರ್ದೇಶನ ಗೊಳಿಸಿ ಆಯ್ಕೆ ಮಾಡಿದ್ದಾರೆ. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಶ್ರೀ ಜಯಪ್ರಕಾಶ್ ರೈ ಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಸಂಶುದ್ದೀನ್ ಎಸ್,...