ಮುಂಬೈಯ BNHS ಸಂಸ್ಥೆ ಸೇರಿದ ಹುಸೇನ್ ಸಾಹೇಬರು ಸಲೀಂ ಅಲಿ ಅವರ ಶಿಷ್ಯನಾಗಿ ಮೊದಲು ಆರಿಸಿದ ಪ್ರಾಜೆಕ್ಟ್ ಎಂದರೆ ವಲಸೆ ಹಕ್ಕಿಗಳ ಬದುಕಿನ ಬಗ್ಗೆ ಅಧ್ಯಯನ. ಭಾರತದ ಹಕ್ಕಿ ತಾತ ಸಲೀಂ ಆಲಿ ಅವರು ತಮ್ಮ ಶಿಷ್ಯನ ಸಾಮರ್ಥ್ಯವನ್ನು ಮನಗಂಡು ಅವರಿಗೆ ಸಾಕಷ್ಟು ಸವಾಲಿನ ಪ್ರಾಜೆಕ್ಟಗಳನ್ನು ಕೊಡಲು ಆರಂಭ ಮಾಡಿದರು. ಗುರು ಶಿಷ್ಯರು ಇಬ್ಬರೂ ಗನ್, ದುರ್ಬೀನು, ಕ್ಯಾಮೆರಾ, ನೋಟ್ ಬುಕ್ ಮತ್ತು ಪೆನ್ ಹಿಡಿದು ಕಾಡಿನ ಒಳಗೆ ಹೋದರೆ ಊಟ ತಿಂಡಿ ಮರೆತೇ ಬಿಡುತ್ತಿದ್ದರು. ಸಲೀಂ...
FlashNews:
ಕಾಂಗ್ರೆಸ್ ಪಕ್ಷವು ಪಿನಿಕ್ಸ್ ಪಕ್ಷಿಯಂತೆ ಮೇಲೆದ್ದು ಬರುವ ದಿನ ದೂರವಿಲ್ಲ : ರಮಾನಾಥ ರೈ
ಗ್ರಾಮ ಪಂಚಾಯತ್ ಅಧ್ಯಕ್ಷ |ಉಪಾಧ್ಯಕ್ಷ ಮೀಸಲಾತಿಗೆ ದಿನಾಂಕ ಫಿಕ್ಸ್
ಸುಳ್ಯಕ್ಕೆ ಒಲಿದ ಸಚಿವ ಸ್ಥಾನ
ಸಚಿವ ಸ್ಥಾನಕ್ಕೆ ನಾಗೇಶ್ ರಾಜೀನಾಮೆ ಅಸಮಾಧಾನ ಗೊಂಡ ಪಕ್ಷೇತರ ಶಾಸಕ ?
ಗ್ರಾಮ ಪಂಚಾಯತ್ ಗೆದ್ದ ಅಭ್ಯರ್ಥಿಗಳಿಗೆ ರೈ ಅವರಿಂದ ಅಭಿನಂದನೆ
ಸುಳ್ಯ ಅಂಗಾರ ಅವರಿಗೆ ಒಲಿದ ಅದ್ರಷ್ಟ
ಬೆಳ್ಳಾರೆ ವರ್ತಕ ಸಂಘದಿಂದ ನೂತನ ಪಂಚಾಯತ್ ಸದಸ್ಯರಿಗೆ ಅಭಿನಂದನೆ
ಇಂದಿನ ಐಕಾನ್ ಸ್ವಾಮಿ ವಿವೇಕಾನಂದರು
ಗ್ರಾಮ ಪಂಚಾಯತ್ ಮೀಸಲಾತಿ ಪಾರದರ್ಶಕ ಜಾರಿಗೆ ರಮಾನಾಥ ರೈ ಮನವಿ
ಎಬಿವಿಪಿ ಅಭ್ಯಾಸವರ್ಗ ಸಮಾರೋಪ
ಪಾಣಿಮಂಗಳೂರು : ಜನವರಿ 8ಕ್ಕೆ ಖಾಝಿ ಕೋಟ ಉಸ್ತಾದ್, ಹಾಗು ಸಿ.ಎಂ. ಉಸ್ತಾದ್ ಕೃತಿಬಿಡುಗಡೆ, ಸೆಮಿನಾರ್, ಅನುಸ್ಮರಣೆ
🙏 ಇಂದಿನ ಐಕಾನ್- ಕ್ರಿಕೆಟ್ ಲೆಜೆಂಡ್ ಕಪಿಲ್ ದೇವ್
ಬೆಳ್ಳಾರೆ ಮೆಸ್ಕಾಂ ಮಾರ್ಗದಾಳು ಮಾಧವ ವಿಧಿವಶ
ಬಂಟ್ವಾಳದಲ್ಲಿ ಕಾಂಗ್ರೆಸ್ ವಿಭಾಗೀಯ ಸಭೆ
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಅಭಿನಂದನಾ ಕಾರ್ಯಕ್ರಮ
ಇಂದಿನ ಐಕಾನ್ – ಆಧ್ಯಾತ್ಮದ ಪರಾಕಾಷ್ಟೆ ಪೇಜಾವರ ಶ್ರೀಗಳು
ಇಂದಿನ ಐಕಾನ್ – ಕಾರ್ಕಳದಿಂದ ಹೊರಟು ಜಗತ್ತು ಸುತ್ತಿದ ಹಕ್ಕಿ ಎಸ್ ಏ ಹುಸೇನ್. ( ಭಾಗ ೨)
ಇಂದಿನ ಐಕಾನ್ – ಕಾರ್ಕಳದಿಂದ ಜಗತ್ತು ಸುತ್ತಿದ ಹಕ್ಕಿ ಎಸ್.ಏ.ಹುಸೇನ್( ಭಾಗ ೧)
ಇಂದಿನ ಐಕಾನ್ – ಭಾರತೀಯ ರಾಜಕಾರಣದ ಅಜಾತಶತ್ರು ವಾಜಪೇಯಿಜಿ
Home
ವಾಣಿಜ್ಯ
Category: <span>ವಾಣಿಜ್ಯ</span>
ಬಂಟ್ವಾಳ ಪುರಸಭೆ ಕಾಂಗ್ರೆಸ್ ತೆಕ್ಕೆಗೆ ಬಂಟ್ವಾಳದಲ್ಲಿ ಮಿಂಚಿದ ರಮಾನಾಥ ರೈ
ಬಂಟ್ವಾಳ ಪುರಸಭೆ ಅಧ್ಯಕ್ಷ –ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್, ಎಸ್.ಡಿ.ಪಿ.ಐ ಪಕ್ಷಗಳಿಂದ ನಾಮಪತ್ರ ಸಲ್ಲಿಕೆಯಾಗಿತ್ತು. ಕೊನೆಗಳಿಗೆಯಲ್ಲಿ ಎಸ್.ಡಿ.ಪಿ.ಐ ಅಧ್ಯಕ್ಷ-ಉಪಾಧ್ಯಕ್ಷ ನಾಮಪತ್ರ ಹಿಂದಕ್ಕೆ ಪಡೆದು 12 ಪುರಸಭೆ ಸದಸ್ಯರನ್ನು ಹೊಂದಿರುವ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡಿತ್ತು. ಇದರ ಪರಿಣಾಮ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಮಹಮ್ಮದ್ ಶರೀಫ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಜೆಸಿಂತಾ ಅಯ್ಕೆಯಾದರು. ಬಂಟ್ವಾಳ ಪುರಸಭೆಯ ಆಡಳಿತ ಮತ್ತೆ ಪಡೆದು ಮಾಜಿ ಸಚಿವರಾದ ರಮಾನಾಥ ರೈ ಮತ್ತೆ ಮಿಂಚಿದ್ದಾರೆ. ಇದರಿಂದ ಬಿಜೆಪಿಗೆ ಹೀನಾಯ ಸೋಲಾಗಿದೆ.
Post