ನಿರೂಪಣೆ ಮಾಡುತ್ತಾ ಲಕ್ಷಾಂತರ ಅಭಿಮಾನಿಗಳನ್ನು ಪಡೆಯಲು ಸಾಧ್ಯ ಎಂದು ಕನ್ನಡ ನಾಡಿನಲ್ಲಿ ತೋರಿಸಿಕೊಟ್ಟವರು ಅಪರ್ಣಾ. ಅಚ್ಚ ಕನ್ನಡದಲ್ಲಿ ಸಾವಿರಾರು ಕಾರ್ಯಕ್ರಮಗಳನ್ನು ನಿರೂಪಣೆ ಮಾಡುತ್ತ, ಟಿವಿ ಲೈವ್ ಶೋಗಳನ್ನು ಮಾಡುತ್ತಾ, ಸ್ಟೇಜ್ ಶೋಗಳನ್ನು ಅಷ್ಟೇ ಸುಂದರವಾಗಿ ನಿರೂಪಣೆ ಮಾಡುವ ಆಕೆಯ ಶೈಲಿಗೆ ಲಕ್ಷಾಂತರ ಜನರು ಫಿದಾ ಆಗಿದ್ದಾರೆ. ಆಕೆಯ ಜೊತೆ ವೇದಿಕೆಗಳಲ್ಲಿ ನಿರೂಪಣೆ ಮಾಡುವ ಭಾಗ್ಯ ನನಗೆ ಹಲವು ಬಾರಿ ದೊರೆತಿತ್ತು. ಆಗೆಲ್ಲ ಅವರಿಂದ ನಾನು ತುಂಬಾ ಕಲಿತಿದ್ದೇನೆ. ಕನ್ನಡ ಸರಸ್ವತಿ ಆಕೆಯ ನಾಲಿಗೆಯ ಮೇಲೆ ಬಿಡಾರ ಹೂಡಿ...
FlashNews:
ಕಾಂಗ್ರೆಸ್ ಪಕ್ಷವು ಪಿನಿಕ್ಸ್ ಪಕ್ಷಿಯಂತೆ ಮೇಲೆದ್ದು ಬರುವ ದಿನ ದೂರವಿಲ್ಲ : ರಮಾನಾಥ ರೈ
ಗ್ರಾಮ ಪಂಚಾಯತ್ ಅಧ್ಯಕ್ಷ |ಉಪಾಧ್ಯಕ್ಷ ಮೀಸಲಾತಿಗೆ ದಿನಾಂಕ ಫಿಕ್ಸ್
ಸುಳ್ಯಕ್ಕೆ ಒಲಿದ ಸಚಿವ ಸ್ಥಾನ
ಸಚಿವ ಸ್ಥಾನಕ್ಕೆ ನಾಗೇಶ್ ರಾಜೀನಾಮೆ ಅಸಮಾಧಾನ ಗೊಂಡ ಪಕ್ಷೇತರ ಶಾಸಕ ?
ಗ್ರಾಮ ಪಂಚಾಯತ್ ಗೆದ್ದ ಅಭ್ಯರ್ಥಿಗಳಿಗೆ ರೈ ಅವರಿಂದ ಅಭಿನಂದನೆ
ಸುಳ್ಯ ಅಂಗಾರ ಅವರಿಗೆ ಒಲಿದ ಅದ್ರಷ್ಟ
ಬೆಳ್ಳಾರೆ ವರ್ತಕ ಸಂಘದಿಂದ ನೂತನ ಪಂಚಾಯತ್ ಸದಸ್ಯರಿಗೆ ಅಭಿನಂದನೆ
ಇಂದಿನ ಐಕಾನ್ ಸ್ವಾಮಿ ವಿವೇಕಾನಂದರು
ಗ್ರಾಮ ಪಂಚಾಯತ್ ಮೀಸಲಾತಿ ಪಾರದರ್ಶಕ ಜಾರಿಗೆ ರಮಾನಾಥ ರೈ ಮನವಿ
ಎಬಿವಿಪಿ ಅಭ್ಯಾಸವರ್ಗ ಸಮಾರೋಪ
ಪಾಣಿಮಂಗಳೂರು : ಜನವರಿ 8ಕ್ಕೆ ಖಾಝಿ ಕೋಟ ಉಸ್ತಾದ್, ಹಾಗು ಸಿ.ಎಂ. ಉಸ್ತಾದ್ ಕೃತಿಬಿಡುಗಡೆ, ಸೆಮಿನಾರ್, ಅನುಸ್ಮರಣೆ
🙏 ಇಂದಿನ ಐಕಾನ್- ಕ್ರಿಕೆಟ್ ಲೆಜೆಂಡ್ ಕಪಿಲ್ ದೇವ್
ಬೆಳ್ಳಾರೆ ಮೆಸ್ಕಾಂ ಮಾರ್ಗದಾಳು ಮಾಧವ ವಿಧಿವಶ
ಬಂಟ್ವಾಳದಲ್ಲಿ ಕಾಂಗ್ರೆಸ್ ವಿಭಾಗೀಯ ಸಭೆ
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಅಭಿನಂದನಾ ಕಾರ್ಯಕ್ರಮ
ಇಂದಿನ ಐಕಾನ್ – ಆಧ್ಯಾತ್ಮದ ಪರಾಕಾಷ್ಟೆ ಪೇಜಾವರ ಶ್ರೀಗಳು
ಇಂದಿನ ಐಕಾನ್ – ಕಾರ್ಕಳದಿಂದ ಹೊರಟು ಜಗತ್ತು ಸುತ್ತಿದ ಹಕ್ಕಿ ಎಸ್ ಏ ಹುಸೇನ್. ( ಭಾಗ ೨)
ಇಂದಿನ ಐಕಾನ್ – ಕಾರ್ಕಳದಿಂದ ಜಗತ್ತು ಸುತ್ತಿದ ಹಕ್ಕಿ ಎಸ್.ಏ.ಹುಸೇನ್( ಭಾಗ ೧)
ಇಂದಿನ ಐಕಾನ್ – ಭಾರತೀಯ ರಾಜಕಾರಣದ ಅಜಾತಶತ್ರು ವಾಜಪೇಯಿಜಿ
Home
ಸಿನಿಮಾ