ಜನನ ಮತ್ತು ಮರಣ ಪ್ರಮಾಣ ಪತ್ರ ತಹಶಿಲ್ದಾರ್ ಕಛೇರಿಯಲ್ಲಿ ಇಲ್ಲಿಯವರೆಗೆ ದೊರಕುತ್ತಿದ್ದು, ಇದೀಗ ಸರಕಾರ ಪ್ರಮಾಣ ಪತ್ರ ನೀಡುವ ಅಧಿಕಾರವನ್ನು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ನೀಡಿದೆ. ಇದರಿಂದ ಇನ್ನು ಮುಂದೆ ತಾಲೂಕು ಕಛೇರಿ ಅಲೆದಾಟ ತಪ್ಪಲಿದೆ.
FlashNews:
ಕೊಳ್ತಿಗೆ: ಮದುರ ಸಂಘಟನೆ ವತಿಯಿಂದ ಬಾಯಂಬಾಡಿ ದೇವಸ್ಥಾನದ ವಠಾರದಲ್ಲಿ ಶ್ರಮದಾನ
ಕಾಂಗ್ರೆಸ್ ಪಕ್ಷವು ಪಿನಿಕ್ಸ್ ಪಕ್ಷಿಯಂತೆ ಮೇಲೆದ್ದು ಬರುವ ದಿನ ದೂರವಿಲ್ಲ : ರಮಾನಾಥ ರೈ
ಗ್ರಾಮ ಪಂಚಾಯತ್ ಅಧ್ಯಕ್ಷ |ಉಪಾಧ್ಯಕ್ಷ ಮೀಸಲಾತಿಗೆ ದಿನಾಂಕ ಫಿಕ್ಸ್
ಸುಳ್ಯಕ್ಕೆ ಒಲಿದ ಸಚಿವ ಸ್ಥಾನ
ಸಚಿವ ಸ್ಥಾನಕ್ಕೆ ನಾಗೇಶ್ ರಾಜೀನಾಮೆ ಅಸಮಾಧಾನ ಗೊಂಡ ಪಕ್ಷೇತರ ಶಾಸಕ ?
ಗ್ರಾಮ ಪಂಚಾಯತ್ ಗೆದ್ದ ಅಭ್ಯರ್ಥಿಗಳಿಗೆ ರೈ ಅವರಿಂದ ಅಭಿನಂದನೆ
ಸುಳ್ಯ ಅಂಗಾರ ಅವರಿಗೆ ಒಲಿದ ಅದ್ರಷ್ಟ
ಬೆಳ್ಳಾರೆ ವರ್ತಕ ಸಂಘದಿಂದ ನೂತನ ಪಂಚಾಯತ್ ಸದಸ್ಯರಿಗೆ ಅಭಿನಂದನೆ
ಇಂದಿನ ಐಕಾನ್ ಸ್ವಾಮಿ ವಿವೇಕಾನಂದರು
ಗ್ರಾಮ ಪಂಚಾಯತ್ ಮೀಸಲಾತಿ ಪಾರದರ್ಶಕ ಜಾರಿಗೆ ರಮಾನಾಥ ರೈ ಮನವಿ
ಎಬಿವಿಪಿ ಅಭ್ಯಾಸವರ್ಗ ಸಮಾರೋಪ
ಪಾಣಿಮಂಗಳೂರು : ಜನವರಿ 8ಕ್ಕೆ ಖಾಝಿ ಕೋಟ ಉಸ್ತಾದ್, ಹಾಗು ಸಿ.ಎಂ. ಉಸ್ತಾದ್ ಕೃತಿಬಿಡುಗಡೆ, ಸೆಮಿನಾರ್, ಅನುಸ್ಮರಣೆ
🙏 ಇಂದಿನ ಐಕಾನ್- ಕ್ರಿಕೆಟ್ ಲೆಜೆಂಡ್ ಕಪಿಲ್ ದೇವ್
ಬೆಳ್ಳಾರೆ ಮೆಸ್ಕಾಂ ಮಾರ್ಗದಾಳು ಮಾಧವ ವಿಧಿವಶ
ಬಂಟ್ವಾಳದಲ್ಲಿ ಕಾಂಗ್ರೆಸ್ ವಿಭಾಗೀಯ ಸಭೆ
ಸುಳ್ಯ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಅಭಿನಂದನಾ ಕಾರ್ಯಕ್ರಮ
ಇಂದಿನ ಐಕಾನ್ – ಆಧ್ಯಾತ್ಮದ ಪರಾಕಾಷ್ಟೆ ಪೇಜಾವರ ಶ್ರೀಗಳು
ಇಂದಿನ ಐಕಾನ್ – ಕಾರ್ಕಳದಿಂದ ಹೊರಟು ಜಗತ್ತು ಸುತ್ತಿದ ಹಕ್ಕಿ ಎಸ್ ಏ ಹುಸೇನ್. ( ಭಾಗ ೨)
ಇಂದಿನ ಐಕಾನ್ – ಕಾರ್ಕಳದಿಂದ ಜಗತ್ತು ಸುತ್ತಿದ ಹಕ್ಕಿ ಎಸ್.ಏ.ಹುಸೇನ್( ಭಾಗ ೧)
Category: <span>ಸುದ್ದಿ</span>
ಸಾಲ ಮರುಪಾವತಿ ವಿಸ್ತರಣೆ
ಸಹಕಾರ ಸಂಘಗಳ ಮೂಲಕ ಬೆಳೆಸಾಲ ಹಾಗೂ ಸ್ವಸಹಾಯ ಸಂಘಗಳ ಸಾಲದ ಕಂತುಗಳ ಅವಧಿಯನ್ನು ಆಗಸ್ಟ್ 30 ರವರೆಗೆ ವಿಸ್ತರಿಸಲಾಗಿದೆ ಈ ಹಿಂದೆ ಜೂನ್ 30 ಕೊನೆದಿನಾಂಕವಾಗಿತ್ತು.
ಕೊರೊನ ಭಯ ಬೇಡ… ಜಿಲ್ಲಾಧಿಕಾರಿ
ಕೊರೊನ ಸೊಂಕಿನ ಲಕ್ಷಣ ಇರುವವರು ತಪಾಸಣೆಗೆ ಹಾಗೂ ಸೊಂಕು ದ್ರಡಪಟ್ಟಲ್ಲಿ ಆಸ್ಪತ್ರೆಗಳಿಗೆ ಬಂದು ಚಿಕಿತ್ಸೆ ಪಡೆದುಕೊಳ್ಳಲು ಯಾವುದೇ ರೀತಿಯ ಭಯ ಬೇಡವೆಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸಿಂಧೂ. ಬಿ.ರೂಪೇಶ್ ಜನತೆಗೆ ಧೈರ್ಯ ತುಂಬಿದ್ದಾರೆ
ಬಳ್ಪ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಮರಕಡಿದ ಆರೋಪದಲ್ಲಿ ಬಂಧನ
ಬಳ್ಪ ಮೀಸಲು ಅರಣ್ಯ ಪ್ರದೇಶದಿಂದ ಮರಕಡಿದ ಆರೋಪದಲ್ಲಿ ಮನೋಜ್ ಮಾಣಿಬೈಲು ಎಂಬವರನ್ನು ಅರಣ್ಯ ಇಲಾಖೆ ಬಂದಿಸಿದ ವಿಚಾರ ತಿಳಿದುಬಂದಿದೆ. ಏನೆಕಲ್ಲು ಗ್ರಾಮದ ಮಾಣಿಬೈಲು ಸಮೀಪದ ಮೀಸಲು ಅರಣ್ಯದಿಂದ ಒಣಗಿದ ಸಾಗುವಾನಿ ಮರ ಕಡಿದು ಸಾಗಾಟ ಮಾಡಿದ್ದಾರೆಂಬ ಮಾಹಿತಿ ಪಡೆದ ಪಂಜ ಅರಣ್ಯ ಇಲಾಖೆಯ ರೇಂಜರ್ ಗಿರೀಶ್ ಆರ್, ಬಳ್ಪ ಉಪವಲಯ ಅರಣ್ಯಾಧಿಕಾರಿ ಪ್ರಕಾಶ್, ಹಾಗೂ ಸಿಬ್ಬಂದಿಗಳಾದ ಧರಣಪ್ಪ, ದಿನೇಶ್ ಕಾರ್ಯಾಚರಣೆ ನಡೆಸಿದರು
ಆಶಾ ಕಾರ್ಯಕರ್ತೆಯರ ಪರವಾಗಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಶೀಘ್ರ ಬೇಡಿಕೆ ಈಡೇರಿಕೆಗೆ ಮುಖ್ಯಮಂತ್ರಿಗಳಿಗೆ ಆಗ್ರಹ
ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿ ದಾವಣಗೆರೆ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಇಂದು ದಾವಣಗೆರೆ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಅವರ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು. ಕರೋನಾ ಪರಿಣಾಮದಿಂದ ಆಶಾ ಕಾರ್ಯಕರ್ತೆಯರು ಅತಿ ಹೆಚ್ಚು ಜವಾಬ್ದಾರಿ ಹೊತ್ತು ಮನೆಮನೆಗೆ ತೆರಳಿ ಕರೋನಾ ಪೀಡಿತರನ್ನು ಗುರುತಿಸಿ ಅವರ ಆರೋಗ್ಯ ತಪಾಸಣೆಗಾಗಿ ಸರ್ಕಾರಕ್ಕೆ ನೆರವಾಗಿದ್ದಾರೆ. ಅವರಿಗೆ ಯಾವುದೇ ರೀತಿಯ ಸುರಕ್ಷಿತವಾದ ಅನುಕೂಲಗಳಿಲ್ಲ ಇಷ್ಟರ ನಡುವೆ ಅವರಿಗೆ ಸರ್ಕಾರದಿಂದ ಕೇವಲ 6 ಸಾವಿರ ರೂಗಳ ಗೌರವಧನ...
ಅರಂತೋಡು:ಸಂಪೂರ್ಣ ಬಂದ್
ಲಾಕ್ ಡೌನ್ ನಿಂದ ಅರಂತೋಡು ಪೇಟೆ 11ಗಂಟೆಯಿಂದ ಸ್ತಬ್ಧ ವಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಜನತೆ ಅಂಗಡಿಗೆ ಬಂದು ತೆರಳುತ್ತಿದ್ದು, ಬ್ಯಾಂಕ್ ವ್ಯವಹಾರ ಸಂಜೆ ತನಕ ತೆರೆದಿದೆ. ವಾಹನ ಸಂಚಾರ ವಿರಳವಾಗಿತ್ತು.
ಅಪ್ನಾ ಟೈಮ್ ಆಯೆಗಾ ಆದಿತ್ಯ ಐಪಿಎಸ್.
ಪ್ರತೀ ವರ್ಷ ಎಸೆಸೆಲ್ಸಿ ಅಥವಾ ಪಿಯುಸಿ ಫಲಿತಾಂಶ ಪ್ರಕಟ ಆದಾಗ ಬಹಳ ಸಂಭ್ರಮ ಮಾಧ್ಯಮ ಮತ್ತು ಸಮೂಹ ಮಾಧ್ಯಮಗಳಲ್ಲಿ ಕಂಡುಬರುತ್ತದೆ. ರಾಂಕ್ ಪಡೆದು ಹೆತ್ತವರ ಮತ್ತು ತಾವು ಕಲಿತ ಶಾಲೆಗಳ ಸ್ಟೇಟಸ್ ಹೆಚ್ಚು ಮಾಡುವವರು ಅನೇಕ ವಿದ್ಯಾರ್ಥಿಗಳು! ಅವರ ಪರಿಶ್ರಮಕ್ಕೆ ಖಂಡಿತವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಕಡಿಮೆ ಅಂಕ ಬಂದವರು ಅಥವಾ ಫೇಲ್ ಆದ ಅನೇಕ ವಿದ್ಯಾರ್ಥಿಗಳು ನನಗೆ ಕರೆ ಮಾಡಿ ದುಃಖ ಪಡುತ್ತಾರೆ. ಆಕಾಶವೇ ತಲೆ ಮೇಲೆ ಬಿದ್ದವರಂತೆ ಅವರ ಹೆತ್ತವರು ವರ್ತಿಸುತ್ತಾರೆ. ಅಂತಹ ಮಕ್ಕಳಿಗೆ ತುಂಬಾ...
ರಾಜ್ಯ ಬಿಜೆಪಿ ಸರಕರಾದ ಕೊರೊನ ಅವ್ಯವಹಾರದ ಬಗ್ಗೆ ಸುಧೀರ್ ರೈ ಖಂಡನೆ
ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ರಾಜ್ಯದಲ್ಲಿ ಕೂಡ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದಾರೆ ಕೇಂದ್ರ ,ಹಾಗೂ ರಾಜ್ಯ ರ್ಕಾರ ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಸಂಪರ್ಣ ವಿಫಲವಾಗಿದೆ. ನಮ್ಮ ಎ ಐ ಸಿ ಸಿ ಮಾಜಿ ಅದ್ಯಕ್ಷರು ಕೊರೊನ ಮಹಾಮಾರಿಯ ಬಗ್ಗೆ ಕೇಂದ್ರ ಸರಕಾರಕ್ಕೆ ಎಚ್ಚರಿಕೆಯನ್ನು ಕೂಡ ನೀಡಿದ್ದರು . ದೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಕೊರೊನಾ ಸೋಂಕಿತರಿದ್ದಾಗ ನಮ್ಮ ಪ್ರಧಾನಿ ದೇಶದ ಜನತೆಯಲ್ಲಿ , ನನಗೆ ದೇಶದ ರ್ಥಿಕತೆಗಿಂತ ದೇಶದ ಜನರ ಜೀವ...