ಬಂಟ್ವಾಳ ತಾಲೂಕು ಕುರಿಯಾಳ ಗ್ರಾಮದ ಕೇದ್ರಿಗದ್ದೆ ರಸ್ತೆಯ ಕಾಂಕ್ರಿಟೀಕರಣಕ್ಕೆ ಮಾಜಿ ಸಚಿವ ರಮಾನಾಥ ರೈ ಮತ್ತು ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ಹಾಗೂ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ವಿ ಶೆಟ್ಟಿ ಇವರು ಸುಮಾರು 3 ಲಕ್ಷ ಅನುದಾನ ಒದಗಿಸಿದ್ದು ಈ ಕಾಂಕ್ರೀಟಿಕರಣ ರಸ್ತೆಯ ಶಿಲಾನ್ಯಾಸವನ್ನು ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಅವರು ನೆರೆವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ವಿ ಶೆಟ್ಟಿ,ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್,ವಲೇರಿಯನ್ ಪಿಂಟೋ, ಗಣೇಶ ಶೆಟ್ಟಿ, ಕೇಶವ,ಶೇಖರ ಹಾಗೂ ಕುರಿಯಾಳ
Leave a Reply